ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ಚಳಿಗಾಲದಲ್ಲಿ ಮತ್ತೆ ಸಮಬೆಸ ನಿಯಮ ಜಾರಿ: ಸಿಎಂ ಕೇಜ್ರಿವಾಲ್

ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಯಶಸ್ಸು ಕಂಡಿರುವ ಸಮಬೆಸ ನಿಯಮವನ್ನು ಮತ್ತೆ ಜಾರಿಗೆ ತರಲು ದೆಹಲಿ ಸರ್ಕಾರ ನಿರ್ಧರಿಸಿದೆ...

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಯಶಸ್ಸು ಕಂಡಿರುವ ಸಮಬೆಸ ನಿಯಮವನ್ನು ಮತ್ತೆ ಜಾರಿಗೆ ತರಲು ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ನಿರ್ಧರಿಸಿದೆ.

ಈ ಕುರಿತಂತೆ ಮಾತನಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ರಾಜಧಾನಿ ದೆಹಲಿಯಲ್ಲಿ ಚಳಿಗಾಲ ಸಮಯದಲ್ಲಿ ಮತ್ತೆ ಸಮಬೆಸ ನಿಯಮವನ್ನು ಜಾರಿ ತರಲಿದ್ದೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ದೆಹಲಿ ಸಾರಿಗೆ ಸಚಿವ ಸತ್ಯೇಂದರ್ ಜೈನ್ ಅವರು, "ಮುಂಗಾರು ಸಮಯದಲ್ಲಿ ಸಮಬೆಸ ನಿಯಮ ಜಾರಿ ಮಾಡುವ ಅಗತ್ಯವಿರುವುದಿಲ್ಲ. ಈ ಸಮಯದಲ್ಲಿ ಮಾಲಿನ್ಯದ ಸಂಖ್ಯೆ ಕಡಿಮೆ ಮಟ್ಟದಲ್ಲಿಯೇ ಇರುತ್ತದೆ. ಆದರೆ ಚಳಿಗಾಲ ಸಮಯದಲ್ಲಿ ನಿಯಮವನ್ನು ಜಾರಿ ಮಾಡುವ ಅಗತ್ಯವಿರುತ್ತದೆ. ಹೀಗಾಗಿ ಈ ಸಮಯದಲ್ಲಿಯೇ ನಿಯಮವನ್ನು ಜಾರಿಗೆ ತರಬೇಕೆಂದು ಈ ಹಿಂದೆಯೇ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT