ಸಲ್ಮಾನ್ ಖಾನ್(ಸಂಗ್ರಹ ಚಿತ್ರ) 
ದೇಶ

ಕೃಷ್ಣಮೃಗ, ಚಿಂಕಾರ ಬೇಟೆ ಪ್ರಕರಣದಲ್ಲಿ ಸಲ್ಮಾನ್ ದೋಷಮುಕ್ತ; ರಾಜಸ್ತಾನ ಹೈಕೋರ್ಟ್ ತೀರ್ಪು

ಕೃಷ್ಣಮೃಗ ಮತ್ತು ಚಿಂಕಾರ ಬೇಟೆ ಪ್ರಕರಣದಲ್ಲಿ ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ವಿರುದ್ಧದ ಕೇಸನ್ನು ಖುಲಾಸೆಗೊಳಿಸಿ...

ಜೈಪುರ: ಕೃಷ್ಣಮೃಗ ಮತ್ತು ಚಿಂಕಾರ ಬೇಟೆ ಪ್ರಕರಣದಲ್ಲಿ ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ವಿರುದ್ಧದ ಕೇಸನ್ನು ಖುಲಾಸೆಗೊಳಿಸಿ ರಾಜಸ್ತಾನ ಹೈಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.
1998ರ ಸೆಪ್ಟೆಂಬರ್ 26 ಮತ್ತು 28ರಂದು ಸಲ್ಮಾನ್ ಖಾನ್ ರಾಜಸ್ತಾನದ ಜೋಧ್ ಪುರ ಹೊರವಲಯದಲ್ಲಿ ಹಮ್ ಸಾತ್ ಸಾತ್ ಹೈನ್ ಚಿತ್ರದ ಶೂಟಿಂಗ್ ಸಮಯದಲ್ಲಿ ಕೃಷ್ಣಮೃಗ ಮತ್ತು ಚಿಂಕಾರವನ್ನು ಬೇಟೆಯಾಡಿದ್ದಕ್ಕಾಗಿ ಸಲ್ಮಾನ್ ಖಾನ್ ಮತ್ತು ಇತರ ಏಳು ಮಂದಿ ವಿರುದ್ಧ ಜೋಧ್ ಪುರ ಸ್ಥಳೀಯ ನ್ಯಾಯಾಲಯದಲ್ಲಿ ದೂರು ಸಲ್ಲಿಸಲಾಗಿತ್ತು. 
ವಿಚಾರಣೆ ನಡೆಸಿದ ನ್ಯಾಯಾಲಯ ಐದು ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸಿತ್ತು. 
ತೀರ್ಪಿನ ವಿರುದ್ಧ ಸಲ್ಮಾನ್ ಖಾನ್ ರಾಜಸ್ತಾನ ಹೈಕೋರ್ಟ್ ಗೆ ಮೊರೆ ಹೋಗಿದ್ದರು. 
ಇಂದು ತೀರ್ಪು ನೀಡಿದ ಹೈಕೋರ್ಟ್ ಸಲ್ಮಾನ್ ಖಾನ್ ನನ್ನು ದೋಷಮುಕ್ತಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

SCROLL FOR NEXT