ರಾಜೇಂದ್ರ ಕುಮಾರ್ 
ದೇಶ

ಕೇಜ್ರಿವಾಲ್ ಮಾಜಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಗೆ ಜಾಮೀನು

ಭ್ರಷ್ಟಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್...

ನವದೆಹಲಿ: ಭ್ರಷ್ಟಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರಿಗೆ ದೆಹಲಿ ಕೋರ್ಟ್ ಮಂಗಳೂರು ಜಾಮೀನು ಮಂಜೂರು ಮಾಡಿದೆ.
ರಾಜೇಂದ್ರ ಕುಮಾರ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸಿಬಿಐ ನ್ಯಾಯಾಧೀಶ ಅರವಿಂದ್ ಕುಮಾರ್ ಅವರು, ಆರೋಪಿ ಐಎಎಸ್ ಅಧಿಕಾರಿಗೆ 1 ಲಕ್ಷ ರುಪಾಯಿ ಬಾಂಡ್ ಮೇಲೆ ಜಾಮೀನು ನೀಡಿದ್ದಾರೆ. ಅಲ್ಲದೆ ದೆಹಲಿ ಬಿಟ್ಟು ಹೋಗದಂತೆ ಮತ್ತು ಸಾಕ್ಷ್ಯ ನಾಶಪಡಿಸಿದಂತೆ ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಸೂಚಿಸಿದ್ದಾರೆ.
50 ಕೋಟಿ ರುಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ರಾಜೇಂದ್ರ ಮತ್ತು ಖಾಸಗಿ ಕಂಪೆನಿಯೊಂದರ ಇತರರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.
1989ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ರಾಜೇಂದ್ರ ಕುಮಾರ್‌ ಅವರು ಟೆಂಡರ್‌ ಕರೆಯದೆ ಖಾಸಗಿ ಕಂಪೆನಿಯೊಂದಕ್ಕೆ ಗುತ್ತಿಗೆ ನೀಡಿ 50 ಕೋಟಿ ರುಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೇ ತಿಂಗಳಲ್ಲಿ ನಿರುದ್ಯೋಗ ದರ 5.5%ಕ್ಕೆ ಏರಿಕೆ; 11 ತಿಂಗಳಲ್ಲೇ ಗರಿಷ್ಠ ಮಟ್ಟ

ಏನೇ ಶಾಂತಿ ಒಪ್ಪಂದವಾದ್ರೂ ನಾವು ಅಮೆರಿಕವನ್ನ ನಂಬಲ್ಲ: ಡೊನಾಲ್ಡ್ ಟ್ರಂಪ್ ಗೆ ಶಾಕ್ ಕೊಟ್ಟ Iran

'14 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ, ಖಿನ್ನತೆಗೆ ಒಳಗಾಗಿದ್ದೆ.. Cricket ಅನ್ನೇ ತೊರೆಯಬೇಕೆಂದಿದ್ದೆ': ಕನ್ನಡತಿ Shreyanka Patil ಆಘಾತಕಾರಿ ಹೇಳಿಕೆ

2 ಕೋಟಿ ಇನ್ಷುರೆನ್ಸ್ ಹಣಕ್ಕಾಗಿ ಮಾಜಿ ಯೋಧನ ಕೊಲೆ: FSL ವರದಿಯನ್ನೇ ತಿರುಚಿದ ಖತರ್ನಾಕ್ ಗ್ಯಾಂಗ್, ಪತ್ನಿ, ಆಕೆಯ ಲವರ್ ಸೇರಿ 9 ಮಂದಿ ಬಂಧನ

ಹೇಡಿತನದ ಕೃತ್ಯ: ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ Abhijeet Dipkeಗೆ ಕಪಾಳ ಮೋಕ್ಷ, ಹಲ್ಲೆ! Video

SCROLL FOR NEXT