ತಮ್ಮ ಹೆಸರು ಬದಲಾಯಿಸಬಹುದೆಂದು ರೇಷನ್ ಕಾರ್ಡನ್ನು ತೋರಿಸುತ್ತಿರುವ ಕರೂರು ಗ್ರಾಮಸ್ಥರು. 
ದೇಶ

ದೇವಾಲಯಕ್ಕೆ ಪ್ರವೇಶ ನಿರಾಕರಣೆ: 250 ದಲಿತ ಕುಟುಂಬಗಳಿಂದ ಇಸ್ಲಾಂ ಧರ್ಮಕ್ಕೆ ಮತಾಂತರದ ಬೆದರಿಕೆ

ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸದ್ದನ್ನು ವಿರೋಧಿಸಿ ವೇದರಣ್ಯಂ ಮತ್ತು ಕರೂರಿನ ಸುಮಾರು 250 ದಲಿತ ಕುಟುಂಬಗಳು...

ನಾಗಪಟ್ಟಿಣಂ/ಕರೂರು: ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸದ್ದನ್ನು ವಿರೋಧಿಸಿ ವೇದರಣ್ಯಂ ಮತ್ತು ಕರೂರಿನ ಸುಮಾರು 250 ದಲಿತ ಕುಟುಂಬಗಳು ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದುವುದಾಗಿ ಬೆದರಿಕೆ ಹಾಕಿದ್ದಾರೆ.
ವೇದಾರಣ್ಯಂನ ಹತ್ತಿರ ಕಳ್ಳಿಮೇಡು ಎಂಬಲ್ಲಿ ಸುಮಾರು 200 ದಲಿತ ಕುಟುಂಬಗಳು, ತಮಗೆ ದೇವಸ್ಥಾನದ ಹಬ್ಬಗಳನ್ನು ಆಚರಿಸುವ ಹಕ್ಕನ್ನು ನಿರಾಕರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇನ್ನು ಕರೂರಿನ ಮಲೈಕೊವಿಲೂರಿನ ಹತ್ತಿರ ನಾಗಂಪಲ್ಲಿ ಎಂಬಲ್ಲಿ 35ಕ್ಕೂ ಹೆಚ್ಚು ದಲಿತ ಕುಟುಂಬಗಳು ತಮ್ಮ ಮನೆ ಹತ್ತಿರವಿರುವ ಮಹಾಶಕ್ತಿ ಅಮ್ಮನ್ ದೇವಸ್ಥಾನಕ್ಕೆ ಪ್ರವೇಶಿಸ ನಿರಾಕರಿಸಲಾಗಿದೆ. ಈ ದೇವಾಲಯವನ್ನು ಕಟ್ಟಲು ನಾವು ಕೂಡ ಸಹಾಯ ಮಾಡಿದ್ದೇವೆ ಎನ್ನುತ್ತಾರೆ ಅವರು.
ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿರುವುದರಿಂದ ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದಲು ಬಯಸಿದ್ದಾರೆ. ಇವರನ್ನು ಸಂಪರ್ಕಿಸಿರುವ ಕೆಲ ಬಲಪಂಥೀಯ ಸಂಘಟನೆಗಳು ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT