ತಮ್ಮ ಹೆಸರು ಬದಲಾಯಿಸಬಹುದೆಂದು ರೇಷನ್ ಕಾರ್ಡನ್ನು ತೋರಿಸುತ್ತಿರುವ ಕರೂರು ಗ್ರಾಮಸ್ಥರು. 
ದೇಶ

ದೇವಾಲಯಕ್ಕೆ ಪ್ರವೇಶ ನಿರಾಕರಣೆ: 250 ದಲಿತ ಕುಟುಂಬಗಳಿಂದ ಇಸ್ಲಾಂ ಧರ್ಮಕ್ಕೆ ಮತಾಂತರದ ಬೆದರಿಕೆ

ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸದ್ದನ್ನು ವಿರೋಧಿಸಿ ವೇದರಣ್ಯಂ ಮತ್ತು ಕರೂರಿನ ಸುಮಾರು 250 ದಲಿತ ಕುಟುಂಬಗಳು...

ನಾಗಪಟ್ಟಿಣಂ/ಕರೂರು: ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸದ್ದನ್ನು ವಿರೋಧಿಸಿ ವೇದರಣ್ಯಂ ಮತ್ತು ಕರೂರಿನ ಸುಮಾರು 250 ದಲಿತ ಕುಟುಂಬಗಳು ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದುವುದಾಗಿ ಬೆದರಿಕೆ ಹಾಕಿದ್ದಾರೆ.
ವೇದಾರಣ್ಯಂನ ಹತ್ತಿರ ಕಳ್ಳಿಮೇಡು ಎಂಬಲ್ಲಿ ಸುಮಾರು 200 ದಲಿತ ಕುಟುಂಬಗಳು, ತಮಗೆ ದೇವಸ್ಥಾನದ ಹಬ್ಬಗಳನ್ನು ಆಚರಿಸುವ ಹಕ್ಕನ್ನು ನಿರಾಕರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇನ್ನು ಕರೂರಿನ ಮಲೈಕೊವಿಲೂರಿನ ಹತ್ತಿರ ನಾಗಂಪಲ್ಲಿ ಎಂಬಲ್ಲಿ 35ಕ್ಕೂ ಹೆಚ್ಚು ದಲಿತ ಕುಟುಂಬಗಳು ತಮ್ಮ ಮನೆ ಹತ್ತಿರವಿರುವ ಮಹಾಶಕ್ತಿ ಅಮ್ಮನ್ ದೇವಸ್ಥಾನಕ್ಕೆ ಪ್ರವೇಶಿಸ ನಿರಾಕರಿಸಲಾಗಿದೆ. ಈ ದೇವಾಲಯವನ್ನು ಕಟ್ಟಲು ನಾವು ಕೂಡ ಸಹಾಯ ಮಾಡಿದ್ದೇವೆ ಎನ್ನುತ್ತಾರೆ ಅವರು.
ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿರುವುದರಿಂದ ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದಲು ಬಯಸಿದ್ದಾರೆ. ಇವರನ್ನು ಸಂಪರ್ಕಿಸಿರುವ ಕೆಲ ಬಲಪಂಥೀಯ ಸಂಘಟನೆಗಳು ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT