ಸಾಂದರ್ಭಿಕ ಚಿತ್ರ 
ದೇಶ

ಕೆಲಸದಲ್ಲಿ ಕಳಪೆ ನಿರ್ವಹಣೆ ತೋರುವ ನೌಕರರಿಗೆ ಇನ್ ಕ್ರಿಮೆಂಟ್ ಕಟ್

ಕೆಲಸದಲ್ಲಿ ಕಳಪೆ ನಿರ್ವಹಣೆ ತೋರುವ ಕೇಂದ್ರ ಸರ್ಕಾರಿ ನೌಕರರಿಗೆ ಯಾವುದೇ ಇನ್ ಕ್ರಿಮೆಂಟ್ ಮತ್ತು ಬಡ್ತಿ ನೀಡಲಾಗುವುದಿಲ್ಲ ಎಂದು ಹಣಕಾಸು ಇಲಾಖೆ ..

ನವದೆಹಲಿ: ಕೆಲಸದಲ್ಲಿ ಕಳಪೆ ನಿರ್ವಹಣೆ ತೋರುವ ಕೇಂದ್ರ ಸರ್ಕಾರಿ ನೌಕರರಿಗೆ ಯಾವುದೇ ಇನ್ ಕ್ರಿಮೆಂಟ್ ಮತ್ತು ಬಡ್ತಿ ನೀಡಲಾಗುವುದಿಲ್ಲ ಎಂದು ಹಣಕಾಸು ಇಲಾಖೆ ಎಚ್ಚರಿಕೆ ನೀಡಿದೆ.

7ನೇ ವೇತನ ಆಯೋಗದ ಶಿಫಾರಸಿನನ್ವಯ ಈ ನಿಯಮವನ್ನು ಜಾರಿಗೆ ತರಲಾಗುತ್ತಿದ್ದು, ನೌಕರರ ಕಾರ್ಯ ನಿರ್ವಹಣೆಯನ್ನು ವಿಶ್ಲೇಷಣೆಗೆ ಒಳಪಡಿಸಿ ಅವರಿಗೆ ಶ್ರೇಣಿ ನೀಡಲಾಗುವುದು. ಅದರಂತೆ ಅವರಿಗೆ ವೇತನ ಮತ್ತು ಭತ್ಯೆ ಹೆಚ್ಚಿಸಲಾಗುವುದು ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಮಾಡಿಫೈಯಿಡ್ ಅಶ್ಯೂರ್ಡ್ ಕೆರಿಯರ್ ಪ್ರೋಗ್ರೆಷನ್ (ಎಂಎಸಿಪಿ) ಯೋಜನೆಯನ್ವಯ ಮೊದಲ 20 ವರ್ಷಗಳ ಸೇವಾವಧಿಯಲ್ಲಿ ಯಾವುದೇ ನೌಕರ ತೃಪ್ತಿದಾಯಕವಾಗಿ ಕಾರ್ಯನಿರ್ವಹಿಸದಿದ್ದರೆ ಅವರ ವಾರ್ಷಿಕ ವೇತನ ಹೆಚ್ಚಳವನ್ನು ತಡೆ ಹಿಡಿಯಲಾಗುವುದು. ಜತೆಗೆ ಬಡ್ತಿಯನ್ನೂ ಸಹ ತಡೆ ಹಿಡಿಯಲಾಗುವುದು ಎಂದು ಹಣಕಾಸು ಸಚಿವಾಲಯ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT