ಇಸೀಸ್ ಉಗ್ರ ಸಂಘಟನೆ (ಸಂಗ್ರಹ ಚಿತ್ರ) 
ದೇಶ

ಮರಾಠವಾಡದಲ್ಲಿ ನೂರಕ್ಕೂ ಹೆಚ್ಚು ಮುಸ್ಲಿಂ ಯುವಕರು ನಾಪತ್ತೆ, ಇಸೀಸ್ ಸೇರ್ಪಡೆಯಾಗಿರುವ ಶಂಕೆ: ಶಿವಸೇನೆ

ಮಹಾರಾಷ್ಟ್ರದಲ್ಲಿ ಕಣ್ಮರೆಯಾಗಿರುವ ನೂರಕ್ಕೂ ಹೆಚ್ಚು ಮುಸ್ಲಿಂ ಯುವಕರು ಇಸೀಸ್ ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದಾರೆ ಎಂದು ಶಿವಸೇನೆ ಆರೋಪಿಸಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಕಣ್ಮರೆಯಾಗಿರುವ ನೂರಕ್ಕೂ ಹೆಚ್ಚು ಮುಸ್ಲಿಂ ಯುವಕರು ಇಸೀಸ್ ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದಾರೆ ಎಂದು ಶಿವಸೇನೆ ಆರೋಪಿಸಿದೆ.

ವಿಧಾನಸಭೆಯಲ್ಲಿ ಶಿವಸೇನೆ ಈ ಕುರಿತು ಮಾಹಿತಿ ನೀಡಿದ್ದು, ಮರಾಠವಾಡ ಪ್ರದೇಶದಿಂದ ಸುಮಾರು ನೂರಕ್ಕೂ ಹೆಚ್ಚು ಮುಸ್ಲಿಂ ಯುವಕರು ಇಸೀಸ್ ಉಗ್ರ ಸಂಘಟನೆ ಸೇರಿದ್ದಾರೆ ಎಂದು ಶಿವಸೇನೆ ಶಾಸಕ ರಘು ಪಾಟೀಲ್ ಹೇಳಿದ್ದಾರೆ. ಮುಸ್ಲಿಂ ಯುವಕರು ಇಸೀಸ್ ಉಗ್ರ ಸಂಘಟನೆಗೆ ಸೇರಿದ್ದಾರೆ ಎಂದು ಹೇಳಿರುವ ರಘು ಪಾಟೀಲ್, ಅಸಾವುದ್ದೀನ್ ಓವೈಸಿ ನೇತೃತ್ವದ ಎಂಐಎಂ ಪಕ್ಷ ಇಸೀಸ್ ಉಗ್ರ ಸಂಘಟನೆಯನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದ್ದು, ಪಕ್ಷದ ಮಾನ್ಯತೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವುದಕ್ಕೆ ಇತ್ತೀಚೆಗಷ್ಟೇ ಮರಾಠವಾಡದಿಂದ ಪೊಲೀಸರು ಯುವಕನೋರ್ವನನ್ನು ಇಸೀಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಬಂಧಿಸಿದ್ದ ಪ್ರಕರಣವನ್ನು ಉದಾಹರಣೆಯಾಗಿ ನೀಡಿದ್ದು, ಪೊಲೀಸರಿಗೂ ಸಹ ನಾಪತ್ತೆಯಾಗಿರುವ ಮುಸ್ಲಿಂ ಯುವಕರು ಇಸೀಸ್ ಉಗ್ರ ಸಂಘಟನೆಗೆ ಸೇರ್ಪಡೆಯಾಗಿರುವ ಬಗ್ಗೆ ಶಂಕೆ ಇದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!