ಸುಬ್ರಮಣಿಯನ್ ಸ್ವಾಮಿ 
ದೇಶ

ಮಹಾತ್ಮ ಗಾಂಧಿ ಹತ್ಯೆಯಲ್ಲಿ ಇಟಲಿ ವ್ಯಕ್ತಿಯ ಕೈವಾಡ? ಸುಬ್ರಮಣಿಯನ್ ಸ್ವಾಮಿ

ರಾಷ್ಟ್ರಪಿತ ಮಹಾತ್ಮ ಗಾಂಧಿ ಹತ್ಯೆಯಲ್ಲಿ ಇಟಾಲಿಯನ್ ವ್ಯಕ್ತಿಯ ಕೈವಾಡವಿದೆ ಎಂದು ಬಿಜೆಪಿಯ ಫೈರ್ ಬ್ರಾಂಡ್ ಖ್ಯಾತಿಯ ಸಂಸದ ಸುಬ್ರಮಣಿಯನ್

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ  ಹತ್ಯೆಯಲ್ಲಿ ಇಟಾಲಿಯನ್ ವ್ಯಕ್ತಿಯ ಕೈವಾಡವಿದೆ ಎಂದು ಬಿಜೆಪಿಯ ಫೈರ್ ಬ್ರಾಂಡ್ ಖ್ಯಾತಿಯ ಸಂಸದ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.

ಮಹಾತ್ಮ ಗಾಂಧಿ ಹತ್ಯೆಯ ಸಂಬಂಧ ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ಎಂದು ಪಟ್ಟು ಹಿಡಿದಿರುವ ಸುಬ್ರಮಣಿಯನ್ ಸ್ವಾಮಿ ಈ ಸಂಬಂಧ ಟ್ವೀಟ್ ಮಾಡಿದ್ದಾರೆ.

ನಾಥೂರಾಮ್ ಗೂಡ್ಸೆ ಅವರ ಗುಂಡಿಗೆ ಮಹಾತ್ಮ ಗಾಂಧಿ ಬಲಿಯಾಗಿದ್ದಾರೆ, ಆದರೆ ಹತ್ಯೆಗೆ ಬಳಸಿದ ಗನ್ ಇಟಲಿಯಿಂದ ಇಂಪೋರ್ಟ್ ಮಾಡಿರುವುದು ಎಂದು ತಿಳಿದು ಬಂದಿದೆ. ಹೀಗಾಗಿ ಮಹಾತ್ಮ ಗಾಂಧಿ ಹತ್ಯೆಗೂ ಹಾಗೂ ಇಟಲಿಯ ವ್ಯಕ್ತಿಗೂ ಸಂಬಂಧವಿದೆ ಎಂದು ಹೇಳಿದ್ದಾರೆ.

ಈ ಸಂಬಂಧ ಆಗಸ್ಟ್ 15 ರ ನಂತರ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿವರಗಳನ್ನು ಬಹಿರಂಗ ಪಡಿಸುವುದಾಗಿ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT