ಬಹದ್ದೂರ್ ಅಲಿ 
ದೇಶ

ಕಾಶ್ಮೀರದ ಮುಗ್ಧ ಜನರನ್ನು ಕೊಲ್ಲಲು ಬಂದೆ: ಬಂಧಿತ ಪಾಕ್ ಉಗ್ರನಿಂದ ಆಘಾತಕಾರಿ ಮಾಹಿತಿ

ಕಾಶ್ಮೀರದ ಮುಗ್ಧ ನಾಗರಿಕರನ್ನು ಕೊಲ್ಲಲು ಭಾರತಕ್ಕೆ ಬಂದಿದ್ದಾಗಿ ಪಾಕಿಸ್ತಾನಿ ಉಗ್ರ ಬಹದ್ದೂರ್ ಅಲಿ ಅಲಿಯಾಸ್ ಸೈಫುಲ್ಲಾ ಮಾಹಿತಿ ಬಹಿರಂಗ ಪಡಿಸಿದ್ದಾನೆ. ..

ಶ್ರೀನಗರ: ಕಾಶ್ಮೀರದ ಮುಗ್ಧ ನಾಗರಿಕರನ್ನು ಕೊಲ್ಲಲು ಭಾರತಕ್ಕೆ ಬಂದಿದ್ದಾಗಿ ಪಾಕಿಸ್ತಾನಿ ಉಗ್ರ ಬಹದ್ದೂರ್ ಅಲಿ ಅಲಿಯಾಸ್ ಸೈಫುಲ್ಲಾ ಮಾಹಿತಿ ಬಹಿರಂಗ ಪಡಿಸಿದ್ದಾನೆ.

ಕಾಶ್ಮೀರದ ಕುಪ್ವಾರದಲ್ಲಿ ಗಡಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಉಗ್ರ ಬಹದ್ದೂರ್ ಅಲಿಯನ್ನು ಜೀವಂತವಾಗಿ ಸೆರೆ ಹಿಡಿಯಲಾಗಿತ್ತು.

ಈತನನ್ನು ರಾಷ್ಟ್ರೀಯ ತನಿಖಾ ದಳ ತೀವ್ರ ವಿಚಾರಣೆ ನಡೆಸಿದಾಗ ಕಾಶ್ಮೀರದ ಜನರನ್ನು ಕೊಲ್ಲಲು ಬಂದಿದ್ದಾಗಿ ಬಾಯ್ಬಿಟ್ಟಿದ್ದಾನೆ.

22 ವರ್ಷದ ಅಲಿ ಲಷ್ಕರ್-ಇ -ತಯ್ಬಾ ಸಂಘಟನೆಯಿಂದ ಗೆರಿಲ್ಲಾ ಯುದ್ದ ತರಬೇತಿ ಪಡೆದುಕೊಂಡಿದ್ದಾನೆ. ಬಂಧಿತ ವ್ಯಕ್ತಿ ಪಾಕಿಸ್ತಾನ ಪ್ರಜೆ ಎಂದು ಕೇಂದ್ರ ಗೃಹ ಸಚಿವಾಲಯ ಸ್ಪಷ್ಟ ಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT