ಬಹದ್ದೂರ್ ಅಲಿ 
ದೇಶ

ಕಾಶ್ಮೀರದ ಮುಗ್ಧ ಜನರನ್ನು ಕೊಲ್ಲಲು ಬಂದೆ: ಬಂಧಿತ ಪಾಕ್ ಉಗ್ರನಿಂದ ಆಘಾತಕಾರಿ ಮಾಹಿತಿ

ಕಾಶ್ಮೀರದ ಮುಗ್ಧ ನಾಗರಿಕರನ್ನು ಕೊಲ್ಲಲು ಭಾರತಕ್ಕೆ ಬಂದಿದ್ದಾಗಿ ಪಾಕಿಸ್ತಾನಿ ಉಗ್ರ ಬಹದ್ದೂರ್ ಅಲಿ ಅಲಿಯಾಸ್ ಸೈಫುಲ್ಲಾ ಮಾಹಿತಿ ಬಹಿರಂಗ ಪಡಿಸಿದ್ದಾನೆ. ..

ಶ್ರೀನಗರ: ಕಾಶ್ಮೀರದ ಮುಗ್ಧ ನಾಗರಿಕರನ್ನು ಕೊಲ್ಲಲು ಭಾರತಕ್ಕೆ ಬಂದಿದ್ದಾಗಿ ಪಾಕಿಸ್ತಾನಿ ಉಗ್ರ ಬಹದ್ದೂರ್ ಅಲಿ ಅಲಿಯಾಸ್ ಸೈಫುಲ್ಲಾ ಮಾಹಿತಿ ಬಹಿರಂಗ ಪಡಿಸಿದ್ದಾನೆ.

ಕಾಶ್ಮೀರದ ಕುಪ್ವಾರದಲ್ಲಿ ಗಡಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಉಗ್ರ ಬಹದ್ದೂರ್ ಅಲಿಯನ್ನು ಜೀವಂತವಾಗಿ ಸೆರೆ ಹಿಡಿಯಲಾಗಿತ್ತು.

ಈತನನ್ನು ರಾಷ್ಟ್ರೀಯ ತನಿಖಾ ದಳ ತೀವ್ರ ವಿಚಾರಣೆ ನಡೆಸಿದಾಗ ಕಾಶ್ಮೀರದ ಜನರನ್ನು ಕೊಲ್ಲಲು ಬಂದಿದ್ದಾಗಿ ಬಾಯ್ಬಿಟ್ಟಿದ್ದಾನೆ.

22 ವರ್ಷದ ಅಲಿ ಲಷ್ಕರ್-ಇ -ತಯ್ಬಾ ಸಂಘಟನೆಯಿಂದ ಗೆರಿಲ್ಲಾ ಯುದ್ದ ತರಬೇತಿ ಪಡೆದುಕೊಂಡಿದ್ದಾನೆ. ಬಂಧಿತ ವ್ಯಕ್ತಿ ಪಾಕಿಸ್ತಾನ ಪ್ರಜೆ ಎಂದು ಕೇಂದ್ರ ಗೃಹ ಸಚಿವಾಲಯ ಸ್ಪಷ್ಟ ಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT