ಮಹಾಶ್ವೇತ ದೇವಿ 
ದೇಶ

ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಲೇಖಕಿ ಮಹಾಶ್ವೇತಾ ದೇವಿ ಅಂತ್ಯಕ್ರಿಯೆ

ಬುಡಕಟ್ಟು ಮತ್ತು ಶೋಷಣೆಗೊಳಗಾದ ಇತರ ಜನರಿಗಾಗಿ ಜೀವನಪರ್ಯಂತ ಹೋರಾಟ ನಡೆಸಿದ್ದ ಲೇಖಕಿ ಮಹಾಶ್ವೇತಾದೇವಿ ಅವರ ಅಂತ್ಯಕ್ರಿಯೆ

ಕೊಲ್ಕೊತಾ: ಬುಡಕಟ್ಟು ಮತ್ತು ಶೋಷಣೆಗೊಳಗಾದ ಇತರ ಜನರಿಗಾಗಿ ಜೀವನಪರ್ಯಂತ ಹೋರಾಟ ನಡೆಸಿದ್ದ ಲೇಖಕಿ ಮಹಾಶ್ವೇತಾದೇವಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕೊಲ್ಕೋತ್ತಾದಲ್ಲಿ ನಡೆಯಿತು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಸಾವಿರಾರು ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.

ಅವರು ದೀರ್ಘ ಕಾಲದಿಂದ ಮೂತ್ರಕೋಶ, ಶ್ವಾಸಕೋಶ ಮತ್ತು ಇತರ ವಯೋಸಹಜ ಅನಾರೋಗ್ಯಗಳಿಂದ ಬಳಲುತ್ತಿದ್ದ ಅವರು ಗುರುವಾರ ನಿಧನರಾಗಿದ್ದರು.  ಪದ್ಮವಿಭೂಷಣ, ಮ್ಯಾಗ್ಸೆಸೆ, ಸಾಹಿತ್ಯ ಅಕಾಡೆಮಿ ಮತ್ತು ಜ್ಞಾನಪೀಠ ಸೇರಿ ಅಸಂಖ್ಯ ಪ್ರಶಸ್ತಿಗಳಿಂದ ಪುರಸ್ಕೃತ ರಾಗಿರುವ ಅವರು ಕೃತಿಗಳ ಮೂಲಕ ಮಾತ್ರವಲ್ಲದೆ ಇತರ ಹೋರಾಟಗಳ ಮೂಲಕವೂ ಶೋಷಿತರ ಧ್ವನಿಯಾಗಿದ್ದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT