ಮಹಾಶ್ವೇತ ದೇವಿ 
ದೇಶ

ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಲೇಖಕಿ ಮಹಾಶ್ವೇತಾ ದೇವಿ ಅಂತ್ಯಕ್ರಿಯೆ

ಬುಡಕಟ್ಟು ಮತ್ತು ಶೋಷಣೆಗೊಳಗಾದ ಇತರ ಜನರಿಗಾಗಿ ಜೀವನಪರ್ಯಂತ ಹೋರಾಟ ನಡೆಸಿದ್ದ ಲೇಖಕಿ ಮಹಾಶ್ವೇತಾದೇವಿ ಅವರ ಅಂತ್ಯಕ್ರಿಯೆ

ಕೊಲ್ಕೊತಾ: ಬುಡಕಟ್ಟು ಮತ್ತು ಶೋಷಣೆಗೊಳಗಾದ ಇತರ ಜನರಿಗಾಗಿ ಜೀವನಪರ್ಯಂತ ಹೋರಾಟ ನಡೆಸಿದ್ದ ಲೇಖಕಿ ಮಹಾಶ್ವೇತಾದೇವಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕೊಲ್ಕೋತ್ತಾದಲ್ಲಿ ನಡೆಯಿತು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಸಾವಿರಾರು ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.

ಅವರು ದೀರ್ಘ ಕಾಲದಿಂದ ಮೂತ್ರಕೋಶ, ಶ್ವಾಸಕೋಶ ಮತ್ತು ಇತರ ವಯೋಸಹಜ ಅನಾರೋಗ್ಯಗಳಿಂದ ಬಳಲುತ್ತಿದ್ದ ಅವರು ಗುರುವಾರ ನಿಧನರಾಗಿದ್ದರು.  ಪದ್ಮವಿಭೂಷಣ, ಮ್ಯಾಗ್ಸೆಸೆ, ಸಾಹಿತ್ಯ ಅಕಾಡೆಮಿ ಮತ್ತು ಜ್ಞಾನಪೀಠ ಸೇರಿ ಅಸಂಖ್ಯ ಪ್ರಶಸ್ತಿಗಳಿಂದ ಪುರಸ್ಕೃತ ರಾಗಿರುವ ಅವರು ಕೃತಿಗಳ ಮೂಲಕ ಮಾತ್ರವಲ್ಲದೆ ಇತರ ಹೋರಾಟಗಳ ಮೂಲಕವೂ ಶೋಷಿತರ ಧ್ವನಿಯಾಗಿದ್ದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT