ಗುವಾಹತಿಯಲ್ಲಿ ಪ್ರವಾಹ ಪೀಡಿತ ಜನರ ರಕ್ಷಣೆ 
ದೇಶ

ಪ್ರವಾಹ ಪೀಡಿತ ಪ್ರದೇಶಗಳಿಂದ 10 ಸಾವಿರ ಜನರ ರಕ್ಷಣೆ: ಎನ್ ಡಿಆರ್ ಎಫ್

ಅಸ್ಸಾಂ ಹಾಗೂ ಬಿಹಾರ ಸೇರಿದಂತೆ ದೇಶದ ಪ್ರವಾಹ ಪೀಡಿತ ವಿವಿಧ ಪ್ರದೇಶಗಳಿಂದ ಸುಮಾರು 10 ಸಾವಿರ ಜನರನ್ನು ರಕ್ಷಿಸಲಾಗಿದೆ...

ನವದೆಹಲಿ: ಅಸ್ಸಾಂ ಹಾಗೂ ಬಿಹಾರ ಸೇರಿದಂತೆ ದೇಶದ ಪ್ರವಾಹ ಪೀಡಿತ ವಿವಿಧ ಪ್ರದೇಶಗಳಿಂದ ಸುಮಾರು 10 ಸಾವಿರ ಜನರನ್ನು ರಕ್ಷಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ(ಎನ್ ಡಿಆರ್ ಎಫ್) ತಿಳಿಸಿದೆ.
ವಿವಿಧ ಪ್ರದೇಶಗಳಲ್ಲಿ ಒಟ್ಟು 44 ತಂಡಗಳು ರಕ್ಷಣೆ ಮತ್ತು ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದು, 12 ಪ್ರವಾಹ ರಕ್ಷಣಾ ತಂಡಗಳು ಅಸ್ಸಾಂನಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು ಎನ್ ಡಿಆರ್ ಎಫ್ ಹೇಳಿದೆ.
ಮುಂಗಾರು ಮಳೆಯಿಂದ ಉಂಟಾದ ಪ್ರವಾಹಕ್ಕೆ ತತ್ತಾದ ಹಲವು ಪ್ರದೇಶಗಳಿಂದ ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದ್ದು, ಅಸ್ಸಾಂ ಮತ್ತು ಬಿಹಾರ ನಲ್ಲಿ ಎನ್ ಡಿಆರ್ ಎಫ್ ತಂಡ ವೈದ್ಯಕೀಯ ಕ್ಯಾಂಪ್ ನಡೆಸುತ್ತಿದ್ದು, ಇದುವರೆಗೆ 1,233 ಜನರಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಎನ್ ಡಿಆರ್ ಎಫ್ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕದಂತೆ ಹರ್ಯಾಣ ಚುನಾವಣೆಯಲ್ಲೂ ಮತಕಳ್ಳತನ: ಬಿಹಾರ ಎಲೆಕ್ಷನ್ ಹೊತ್ತಲ್ಲಿ ರಾಹುಲ್ ಗಾಂಧಿ ಗಂಭೀರ ಆರೋಪ- Video

ನ್ಯೂಯಾರ್ಕ್ ಅಂಗಳದಲ್ಲಿ ನಿಂತು Nehru ಮಾತು ಉಲ್ಲೇಖ: ಟ್ರಂಪ್​ಗೆ ಎಚ್ಚರಿಕೆ ಕೊಟ್ಟ ಜೊಹ್ರಾನ್ ಮಮ್ದಾನಿ

Bihar Election 2025: 5 ವರ್ಷದ ಬಳಿಕ ಮತ ಕೇಳಲು ಬಂದ ಶಾಸಕನ ಚಳಿ ಬಿಡಿಸಿದ ಮತದಾರರು, ಕಾರ್ ಮೇಲೆ ಹತ್ತಿ ಹಲ್ಲೆ! Video

ಅಮೆರಿಕದ ಉಪಾಧ್ಯಕ್ಷ ತನ್ನ ಹೆಂಡತಿ ಕ್ರೈಸ್ತಳಾದರೆ ಚೆಂದ ಎಂದಿರುವುದು ಖಾಸಗಿ ವಿಷಯವಾ? (ತೆರೆದ ಕಿಟಕಿ)

ಅಕ್ರಮ ಸಂಬಂಧ: ಮಹಿಳೆಯ ಕಾಮದಾಹಕ್ಕೆ ಯುವಕ ಬಲಿ, ಕಾಟ ತಾಳಲಾರದೆ ಆತ್ಮಹತ್ಯೆ

SCROLL FOR NEXT