ರಾಜನಾಥ್ ಸಿಂಗ್ 
ದೇಶ

ಮಥುರಾ ಘರ್ಷಣೆ: ಅಗತ್ಯ ನೆರವು ನೀಡಲು ಅಖಿಲೇಶ್ ಗೆ ರಾಜನಾಥ್ ಭರವಸೆ

ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಸಂಭವಿಸಿದ ಘರ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್...

ಮಥುರಾ: ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಸಂಭವಿಸಿದ ಘರ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. 
ಯಾದವ್ ಅವರಿಗೆ ಕರೆ ಮಾಡಿ ಮಾತನಾಡಿದ ಅವರು, ಘರ್ಷಣೆ ಬಗ್ಗೆ ವಿಷಾಧ ವ್ಯಕ್ತಪಡಿಸಿದ್ದು, ರಾಜ್ಯಕ್ಕೆ ಅಗತ್ಯ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ. 
'ನಾನು ಅಖಿಲೇಶ್ ಯಾದವ್ ಅವರ ಬಳಿ ಮಥುರಾ ಘರ್ಷಣೆ ಕುರಿತು ಮಾತನಾಡಿದ್ದೇನೆ. ಪರಿಸ್ಥಿತಿ ಬಗ್ಗೆ ಅಖಿಲೇಶ್ ವಿವರಿಸಿದ್ದಾರೆ. ಕೇಂದ್ರದಿಂದ ಅಗತ್ಯ ಸಹಾಯ ಒದಗಿಸುವುದಾಗಿ ಭರವಸೆ ನೀಡಿದ್ದೇವೆ. ಮೃತಪಟ್ಟವರ ಕುಟುಂಬಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹುಬ್ಬಳ್ಳಿಯಲ್ಲಿ ಮನೆ ಹಂಚಿಕೆ ಕಾರ್ಯಕ್ರಮ: ಸಿಎಂ ಆಗಮನಕ್ಕೂ ಮುನ್ನ ಕುಸಿದುಬಿದ್ದ ಬೃಹತ್ ಕಟೌಟ್​ಗಳು; ನಾಲ್ವರಿಗೆ ಗಾಯ

ಒಂದೇ ಒಂದು ದಾಳಿಯಾದರೂ ಯುದ್ಧವೆಂದು ಪರಿಗಣಿಸುತ್ತೇವೆ, ಸಂಪೂರ್ಣ ಬಲದೊಂದಿಗೆ ಹೋರಾಡುತ್ತೇವೆ: ಟ್ರಂಪ್'ಗೆ ಇರಾನ್ ತಿರುಗೇಟು

ಜನಾರ್ಧನ ರೆಡ್ಡಿ ಮಾಡೆಲ್ ಹೌಸ್​ಗೆ ಬೆಂಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿದ್ರಾ ಹುಡುಗರು..?

ಮುಂಬೈನ ವಸತಿ ಕಟ್ಟಡದಲ್ಲಿ ಎರಡು ಸುತ್ತು ಗುಂಡು ಹಾರಿಸಿದ ನಟ ಕಮಲ್ ಖಾನ್ ಬಂಧನ!

ಅಮೆರಿಕಾ: ವಿಕೋಪಕ್ಕೆ ತಿರುಗಿದ ವಾಗ್ವಾದ; ಪತಿ ಹಾರಿಸಿದ ಗುಂಡಿಗೆ ಭಾರತೀಯ ಮಹಿಳೆ - ಮೂವರು ಸಂಬಂಧಿಕರು ಬಲಿ!

SCROLL FOR NEXT