ರಾಜನಾಥ್ ಸಿಂಗ್ 
ದೇಶ

ಮಥುರಾ ಘರ್ಷಣೆ: ಅಗತ್ಯ ನೆರವು ನೀಡಲು ಅಖಿಲೇಶ್ ಗೆ ರಾಜನಾಥ್ ಭರವಸೆ

ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಸಂಭವಿಸಿದ ಘರ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್...

ಮಥುರಾ: ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಸಂಭವಿಸಿದ ಘರ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. 
ಯಾದವ್ ಅವರಿಗೆ ಕರೆ ಮಾಡಿ ಮಾತನಾಡಿದ ಅವರು, ಘರ್ಷಣೆ ಬಗ್ಗೆ ವಿಷಾಧ ವ್ಯಕ್ತಪಡಿಸಿದ್ದು, ರಾಜ್ಯಕ್ಕೆ ಅಗತ್ಯ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ. 
'ನಾನು ಅಖಿಲೇಶ್ ಯಾದವ್ ಅವರ ಬಳಿ ಮಥುರಾ ಘರ್ಷಣೆ ಕುರಿತು ಮಾತನಾಡಿದ್ದೇನೆ. ಪರಿಸ್ಥಿತಿ ಬಗ್ಗೆ ಅಖಿಲೇಶ್ ವಿವರಿಸಿದ್ದಾರೆ. ಕೇಂದ್ರದಿಂದ ಅಗತ್ಯ ಸಹಾಯ ಒದಗಿಸುವುದಾಗಿ ಭರವಸೆ ನೀಡಿದ್ದೇವೆ. ಮೃತಪಟ್ಟವರ ಕುಟುಂಬಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!

West Asia War: ಒಪ್ಪಂದಕ್ಕೆ ಬರ್ತೀರಾ? ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!

"ನನಗೊಬ್ಬ ಪಾಕಿಸ್ತಾನಿ ಹುಡುಗನನ್ನು ಹುಡುಕಿ ಕೊಡಿ" ಸಂಘಿ ಹೇಳಿಕೆ ಬೆನ್ನಲ್ಲೇ ಕಂಗನಾ ರಣಾವತ್ ಹಳೆಯ VIDEO ವೈರಲ್!

ಹೊಸ ಮುಖಗಳ ನಿರೀಕ್ಷೆ ಹುಸಿ; ಡಿಕೆಶಿ ಸಂಪುಟದಲ್ಲಿ ಹಿರಿಯರ ಪ್ರಾಬಲ್ಯ, ಅನುಭವಿಗಳಿಗೆ ಮಣೆ ಹಾಕಿದ ಹೈಕಮಾಂಡ್..!

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿದ್ದುಗೆ ಯಾವುದೇ ಅಸಮಾಧಾನವಿಲ್ಲ, ತಮಿಳುನಾಡಿಗೆ ಕಾನೂನು ಮೂಲಕವೇ ಉತ್ತರ- ಸಿಎಂ ಡಿಕೆ ಶಿವಕುಮಾರ್