ಅರವಿಂದ್ ಕೇಜ್ರಿವಾಲ್ 
ದೇಶ

ಖಾಡ್ಸೆ ನಂತರ ಚೌವ್ಹಾಣ್, ರಾಜೆ ರಾಜಿನಾಮೆ ಯಾವಾಗ?: ಕೇಜ್ರಿವಾಲ್

ಭ್ರಷ್ಟಾಚಾರ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಸಂಪರ್ಕ ಹೊಂದಿದ ಆರೋಪದ ಮೇಲೆ ಮಹಾರಾಷ್ಟ್ರ ಕಂದಾಯ ಸಚಿವ...

ನವದೆಹಲಿ: ಭ್ರಷ್ಟಾಚಾರ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಸಂಪರ್ಕ ಹೊಂದಿದ ಆರೋಪದ ಮೇಲೆ ಮಹಾರಾಷ್ಟ್ರ ಕಂದಾಯ ಸಚಿವ ಏಕನಾಥ್ ಖಾಡ್ಸೆ ಅವರು ಶನಿವಾರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಳಂಕಿತ ಬಿಜೆಪಿ ನಾಯಕ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಖಾಡ್ಸೆ ರಾಜಿನಾಮೆ ನಂತರ ಟ್ವೀಟ್ ಮಾಡಿದ ದೆಹಲಿ ಸಿಎಂ, ಶಿವರಾಜ್ ಸಿಂಗ್ ಚೌವ್ಹಾಣ್ ಹಾಗೂ ವಸುಂಧರಾ ರಾಜೆ ಅವರು ಯಾವಾಗ ರಾಜಿನಾಮೆ ನೀಡುತ್ತಾರೆ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಇದು ನಿಜವಾದ ಪರೀಕ್ಷೆ ಎಂದಿದ್ದಾರೆ.
ಚೌವ್ಹಾಣ್ ಅವರು ವ್ಯಾಪಂ ಹಗರಣ ಹಾಗೂ ವಸುಂಧರಾ ರಾಜೆ ಅವರು ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಗೆ ಸಹಕರಿಸಿದ ಆರೋಪ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT