ಬಿಜೆಪಿ ಮುಖಂಡರೊಂದಿಗೆ ಹೇಮಾಮಾಲಿನಿ 
ದೇಶ

ಮಥುರಾ ಘರ್ಷಣೆ: ಹೇಮಾಮಾಲಿನಿ ಭೇಟಿಗೆ ತಡೆ

ಮಥುರಾ ಘರ್ಷಣೆ ನಡೆದ ಸ್ಥಳಕ್ಕೆ ಭೇಟಿ ನೀಡಲು ಮುಂದಾದ ಸಂಸದೆ ಹೇಮಾಮಾಲಿನಿಯನ್ನು ಪೊಲೀಸರು...

ಮಥುರಾ: ಮಥುರಾ ಘರ್ಷಣೆ ನಡೆದ ಸ್ಥಳಕ್ಕೆ ಭೇಟಿ ನೀಡಲು ಮುಂದಾದ ಸಂಸದೆ ಹೇಮಾಮಾಲಿನಿಯನ್ನು ಪೊಲೀಸರು ತಡಿದಿದ್ದಾರೆ. 
ಮಥುರಾ ಘರ್ಷಣೆಯನ್ನು ನಿಯಂತ್ರಣಕ್ಕೆ ತರಲಾಗುತ್ತಿದ್ದು, ಭದ್ರತಾ ದೃಷ್ಟಿಯಿಂದ ಹೇಮಾಮಾಲಿನಿಯವರ ಪ್ರವೇಶಕ್ಕೆ ತಡೆ ಮಾಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಪರಿಸ್ಥಿತಿ ನಿಯಂತ್ರಣಕ್ಕೆ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ನಾಗರಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಘಟನಾ ಸ್ಥಳವನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಪರಿಸ್ಥಿತಿ ಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಈ ಸಂದರ್ಭದಲ್ಲಿ ಅವರು ಭೇಟಿ ನೀಡಿದಾಗ ಏನಾದರೂ ಅಪಾಯವಾಗಬಹುದು ಈ ಹಿನ್ನಲೆಯಲ್ಲಿ ಅವರ ಭೇಟಿಯನ್ನು ತಡೆ ಹಿಡಿಯಲಾಗಿದೆ ಎಂದು ಪೊಲೀಸ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

West Asia War: ಒಪ್ಪಂದಕ್ಕೆ ಬರ್ತೀರಾ? ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!

ಹೊಸ ಮುಖಗಳ ನಿರೀಕ್ಷೆ ಹುಸಿ; ಡಿಕೆಶಿ ಸಂಪುಟದಲ್ಲಿ ಹಿರಿಯರ ಪ್ರಾಬಲ್ಯ, ಅನುಭವಿಗಳಿಗೆ ಮಣೆ ಹಾಕಿದ ಹೈಕಮಾಂಡ್..!

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿದ್ದುಗೆ ಯಾವುದೇ ಅಸಮಾಧಾನವಿಲ್ಲ, ತಮಿಳುನಾಡಿಗೆ ಕಾನೂನು ಮೂಲಕವೇ ಉತ್ತರ- ಸಿಎಂ ಡಿಕೆ ಶಿವಕುಮಾರ್

ಸಚಿವ ಸಂಪುಟದಲ್ಲಿ ಬೆಂಗಳೂರು ಮೇಲುಗೈ; ಯಾದಗಿರಿ ಸೇರಿ 8 ಜಿಲ್ಲೆಗಳಿಗೆ ಸಿಗಲಿಲ್ಲ ಪ್ರಾತಿನಿಧ್ಯ..!

ಡಿಕೆಶಿ ಸಂಪುಟದಲ್ಲಿ ಹೊಸ ತಲೆಮಾರಿಗೆ ಅವಕಾಶ; 7 ಶಾಸಕರಿಗೆ ಸಚಿವ ಸ್ಥಾನ, ಮೊದಲ ಬಾರಿಗೆ ಅಧಿಕಾರದ ಗದ್ದುಗೆ ಏರಿದ ನಾಯಕರು ಯಾರು?