ಪರ್ಕಾಶ್ ಸಿಂಗ್ ಬಾದಲ್ 
ದೇಶ

ಕಮಾಲ್ ನಾಥ್ ಗೆ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ; ಸಿಖ್ಖರಿಗೆ ಮಾಡಿದ ಅವಮಾನ: ಬಾದಲ್

ಕಾಂಗ್ರೆಸ್ ಪಕ್ಷ ಸಿಖ್-ವಿರೋಧಿ ದಂಗೆಯ ಪ್ರಮುಖ ಆರೋಪಿ ಕಮಲ್ ನಾಥ್ ಅವರನ್ನು ಪಂಜಾಬ್ ನ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ ಮಾಡಿರುವುದು ಸಿಖ್ ಸಮುದಾಯಕ್ಕೆ ಮಾಡಿದ ಬಹುದೊಡ್ಡ ಅವಮಾನ ಎಂದು ಪಂಜಾಬ್ ಸಿಎಂ ಪರ್ಕಾಶ್ ಸಿಂಗ್ ಬಾದಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಂಡೀಗಢ: ಕಾಂಗ್ರೆಸ್ ಪಕ್ಷ ಸಿಖ್-ವಿರೋಧಿ ದಂಗೆಯ ಪ್ರಮುಖ ಆರೋಪಿ ಕಮಲ್ ನಾಥ್ ಅವರನ್ನು ಪಂಜಾಬ್ ನ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ ಮಾಡಿರುವುದು ಸಿಖ್ ಸಮುದಾಯಕ್ಕೆ ಮಾಡಿದ ಬಹುದೊಡ್ಡ ಅವಮಾನ ಎಂದು ಪಂಜಾಬ್ ಸಿಎಂ ಪರ್ಕಾಶ್ ಸಿಂಗ್ ಬಾದಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷ ಸಿಖ್ ನರಮೇಧದಲ್ಲಿ ಪ್ರಮುಖ ಆರೋಪಿಯಾಗಿರುವವರನ್ನು ಪಂಜಾಬ್ ಘಟಕದ ಉಸ್ತುವಾರಿಯನ್ನಾಗಿ ನೇಮಿಸುವ ಮಟ್ಟಿಗೆ ಸಿಖ್ ಸಮುದಾಯದ ಬಗ್ಗೆ ಸಂವೇದನೆ ಕಳೆದುಕೊಂಡಿರುವುದು ಆಘಾತಕಾರಿ ವಿಷಯ ಎಂದು ಪರ್ಕಾಶ್ ಸಿಂಗ್ ಬಾದಲ್  ಹೇಳಿದ್ದಾರೆ. ಸಿಖ್ ಸಮುದಾಯಕ್ಕೆ ಉಂಟಾಗಿರುವ ನೋವಿನ ಮೇಲೆ ಮತ್ತೊಮ್ಮೆ ಬಾರೆ ಹಾಕಲು ಕಾಂಗ್ರೆಸ್ ಹೈಕಮಾಂಡ್ ಈ ಕ್ರಮ ಕೈಗೊಂಡಿರುವ ಬಗ್ಗೆ ಆಘಾತವಾಗಿದ್ದು ನಂಬಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಇನ್ನು ಕಾಂಗ್ರೆಸ್ ಕ್ರಮವನ್ನು ಟೀಕಿಸಿರುವ ವಕೀಲ ಫೋಲ್ಕಾ ಕಾಂಗ್ರೆಸ್ ಹಣ ಮತ್ತು ತೋಳ್ಬಲ ಇರುವವರ ಪರ ಇರುತ್ತದೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT