ಸಾಂದರ್ಭಿಕ ಚಿತ್ರ 
ದೇಶ

ಮೀರತ್ ನಲ್ಲಿ ತ್ರಿವಳಿ ಕೊಲೆ: ಇನ್ಷ್ಯೂರೆನ್ಸ್ ಕಂಪನಿ ಮ್ಯಾನೇಜರ್, ಪತ್ನಿ ಸೇರಿ ಮೂವರ ಹತ್ಯೆ

ಉತ್ತರ ಪ್ರದೇಶದ ಮೀರತ್ ನಲ್ಲಿ ಮೂವರನ್ನು ಹತ್ಯೆ ಮಾಡಲಾಗಿದೆ. ಇನ್ಷ್ಯೂರೆನ್ಸ್ ಕಂಪನಿ ಮ್ಯಾನೇಜರ್, ಅವರ ಪತ್ನಿ, ಮತ್ತೊಬ್ಬ ಅಪರಿಚಿತ ಮಹಿಳೆ ಶವ ..

ಮೀರತ್: ಉತ್ತರ ಪ್ರದೇಶದ ಮೀರತ್ ನಲ್ಲಿ ಮೂವರನ್ನು ಹತ್ಯೆ ಮಾಡಲಾಗಿದೆ.
ಇನ್ಷ್ಯೂರೆನ್ಸ್ ಕಂಪನಿ ಮ್ಯಾನೇಜರ್, ಅವರ ಪತ್ನಿ,  ಮತ್ತೊಬ್ಬ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ.

ಶಾಸ್ತ್ರಿ ನಗರ ಪ್ರದೇಶದ ಮನೆಯಲ್ಲಿ 52 ವರ್ಷದ ಚಂದ್ರಶೇಖರ್ ಗುಪ್ತಾ ಮತ್ತವರ ಪತ್ನಿ ಪೂನಮ್ ಗುಪ್ತ ಹಾಗೂ 30 ವರ್ಷದ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ.

ಅರಿತವಾದ ಆಯುಧಗಳಿಂದ ಚುಚ್ಚಲಾಗಿದೆ. ಡಿಐಜಿ ಲಕ್ಷ್ಮಿ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಬಿಜೆಪಿ ಸಂಸದ ರಾಜೇಂದ್ರ ಅಗರ್ ವಾಲ್ ಸ್ಥಳಕ್ಕೆ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಇದುವರೆಗೂ ಕೊಲೆಯ ಹಿಂದಿನ ಉದ್ದೇಶ ತಿಳಿದು ಬಂದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT