ಸಾಂದರ್ಭಿಕ ಚಿತ್ರ 
ದೇಶ

ಮೀರತ್ ನಲ್ಲಿ ತ್ರಿವಳಿ ಕೊಲೆ: ಇನ್ಷ್ಯೂರೆನ್ಸ್ ಕಂಪನಿ ಮ್ಯಾನೇಜರ್, ಪತ್ನಿ ಸೇರಿ ಮೂವರ ಹತ್ಯೆ

ಉತ್ತರ ಪ್ರದೇಶದ ಮೀರತ್ ನಲ್ಲಿ ಮೂವರನ್ನು ಹತ್ಯೆ ಮಾಡಲಾಗಿದೆ. ಇನ್ಷ್ಯೂರೆನ್ಸ್ ಕಂಪನಿ ಮ್ಯಾನೇಜರ್, ಅವರ ಪತ್ನಿ, ಮತ್ತೊಬ್ಬ ಅಪರಿಚಿತ ಮಹಿಳೆ ಶವ ..

ಮೀರತ್: ಉತ್ತರ ಪ್ರದೇಶದ ಮೀರತ್ ನಲ್ಲಿ ಮೂವರನ್ನು ಹತ್ಯೆ ಮಾಡಲಾಗಿದೆ.
ಇನ್ಷ್ಯೂರೆನ್ಸ್ ಕಂಪನಿ ಮ್ಯಾನೇಜರ್, ಅವರ ಪತ್ನಿ,  ಮತ್ತೊಬ್ಬ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ.

ಶಾಸ್ತ್ರಿ ನಗರ ಪ್ರದೇಶದ ಮನೆಯಲ್ಲಿ 52 ವರ್ಷದ ಚಂದ್ರಶೇಖರ್ ಗುಪ್ತಾ ಮತ್ತವರ ಪತ್ನಿ ಪೂನಮ್ ಗುಪ್ತ ಹಾಗೂ 30 ವರ್ಷದ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ.

ಅರಿತವಾದ ಆಯುಧಗಳಿಂದ ಚುಚ್ಚಲಾಗಿದೆ. ಡಿಐಜಿ ಲಕ್ಷ್ಮಿ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಬಿಜೆಪಿ ಸಂಸದ ರಾಜೇಂದ್ರ ಅಗರ್ ವಾಲ್ ಸ್ಥಳಕ್ಕೆ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಇದುವರೆಗೂ ಕೊಲೆಯ ಹಿಂದಿನ ಉದ್ದೇಶ ತಿಳಿದು ಬಂದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT