ಬಾಬ್ರಿ ಮಸೀದಿ 
ದೇಶ

ರಾಮಮಂದಿರ ಧ್ವಂಸಗೊಳಿಸಿದ್ದು ಬಾಬರ್ ಅಲ್ಲ, ಔರಂಗ್ ಜೇಬ್: ಪುಸ್ತಕದಲ್ಲಿ ಉಲ್ಲೇಖ

ಅಯೋಧ್ಯೆ ರಾಮ ಮಂದಿರವನ್ನು ಧ್ವಂಸಗೊಳಿಸಿದ್ದು ಮೊಘಲ್ ಸಾಮ್ರಾಜ್ಯದ ಸ್ಥಾಪಕ ಬಾಬರ್ ಅಲ್ಲ ಔರಂಗ್ ಜೇಬ್ ಎಂದು ಮಾಜಿ ಐಪಿಎಸ್ ಅಧಿಕಾರಿ ಕಿಶೋರ್...

ನವದೆಹಲಿ: ಅಯೋಧ್ಯೆ ರಾಮ ಮಂದಿರವನ್ನು ಧ್ವಂಸಗೊಳಿಸಿದ್ದು ಮೊಘಲ್ ಸಾಮ್ರಾಜ್ಯದ ಸ್ಥಾಪಕ ಬಾಬರ್ ಅಲ್ಲ ಔರಂಗ್ ಜೇಬ್ ಎಂದು ಮಾಜಿ ಐಪಿಎಸ್ ಅಧಿಕಾರಿ ಕಿಶೋರ್ ಕುನಾಲ್ ತಮ್ಮ ಪುಸ್ತಕ 'ಅಯೋಧ್ಯಾ ರಿವಿಸಿಟೆಡ್' ನಲ್ಲಿ ಉಲ್ಲೇಖಿಸಿದ್ದಾರೆ.

1972ರ ಬ್ಯಾಚ್ ನ ಗುಜರಾತ್ ಕೆಡೆರ್ ಐಪಿಎಸ್ ಅಧಿಕಾರಿಯಾಗಿದ್ದ ಕಿಶೋರ್ ಕುನಾಲ್ ರಾಮ ಮಂದಿರ ಧ್ವಂಸಗೊಳಿಸಿದ್ದು ಔರಂಗ್ ಜೇಬ್ ಎಂದು ವಾದಿಸಿದ್ದು, ಬಾಬರಿ ಮಸೀದಿಗೂ ಮುನ್ನ ಅಲ್ಲಿ ರಾಮ ಮಂದಿರ ಇತ್ತು ಎಂದು ತಮ್ಮ ಪುಸ್ತಕದಲ್ಲಿ ಸ್ಪಷ್ಟಪಡಿಸಿದ್ದಾರೆ.

ಕಿಶೋರ್ ಕುನಾಲ್ ತಮ್ಮ ಅಯೋಧ್ಯಾ ರಿವಿಸಿಟೆಡ್ ಪುಸ್ತಕಕ್ಕೆ ಪೂರಕವಾಗಿ ಬ್ರಿಟಿಷರ ಲೇಖನಗಳು, ಪುರಾತನ ಸಂಸ್ಕೃತ ಲೇಖನಗಳನ್ನು ಉದಾಹರಣೆಯಾಗಿ ನೀಡಿದ್ದಾರೆ. ಇನ್ನು ಮಂದಿರ ಧ್ವಂಸಕ್ಕೆ ಹಿಂದೂ ವಿರೋಧಿಯಾಗಿದ್ದ ಔರಂಗ್ ಜೇಬ್ ಕಾರಣ ಎಂದು ತಿಳಿಸಿದ್ದಾರೆ.

ಕ್ರಿ.ಶ 1528ರಲ್ಲಿ ರಾಮಮಂದಿರ ನೆಲಸಮ ಮಾಡಲಾಗಿಲ್ಲ ಬದಲಾಗಿ 1660ರ ಔರಂಗ್ ಜೇಬ್ ಕಾಲದಲ್ಲಿ ಎಂದು ಕುನಾಲ್ ತಮ್ಮ ಪುಸ್ತಕದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT