ಬಾಬ್ರಿ ಮಸೀದಿ 
ದೇಶ

ರಾಮಮಂದಿರ ಧ್ವಂಸಗೊಳಿಸಿದ್ದು ಬಾಬರ್ ಅಲ್ಲ, ಔರಂಗ್ ಜೇಬ್: ಪುಸ್ತಕದಲ್ಲಿ ಉಲ್ಲೇಖ

ಅಯೋಧ್ಯೆ ರಾಮ ಮಂದಿರವನ್ನು ಧ್ವಂಸಗೊಳಿಸಿದ್ದು ಮೊಘಲ್ ಸಾಮ್ರಾಜ್ಯದ ಸ್ಥಾಪಕ ಬಾಬರ್ ಅಲ್ಲ ಔರಂಗ್ ಜೇಬ್ ಎಂದು ಮಾಜಿ ಐಪಿಎಸ್ ಅಧಿಕಾರಿ ಕಿಶೋರ್...

ನವದೆಹಲಿ: ಅಯೋಧ್ಯೆ ರಾಮ ಮಂದಿರವನ್ನು ಧ್ವಂಸಗೊಳಿಸಿದ್ದು ಮೊಘಲ್ ಸಾಮ್ರಾಜ್ಯದ ಸ್ಥಾಪಕ ಬಾಬರ್ ಅಲ್ಲ ಔರಂಗ್ ಜೇಬ್ ಎಂದು ಮಾಜಿ ಐಪಿಎಸ್ ಅಧಿಕಾರಿ ಕಿಶೋರ್ ಕುನಾಲ್ ತಮ್ಮ ಪುಸ್ತಕ 'ಅಯೋಧ್ಯಾ ರಿವಿಸಿಟೆಡ್' ನಲ್ಲಿ ಉಲ್ಲೇಖಿಸಿದ್ದಾರೆ.

1972ರ ಬ್ಯಾಚ್ ನ ಗುಜರಾತ್ ಕೆಡೆರ್ ಐಪಿಎಸ್ ಅಧಿಕಾರಿಯಾಗಿದ್ದ ಕಿಶೋರ್ ಕುನಾಲ್ ರಾಮ ಮಂದಿರ ಧ್ವಂಸಗೊಳಿಸಿದ್ದು ಔರಂಗ್ ಜೇಬ್ ಎಂದು ವಾದಿಸಿದ್ದು, ಬಾಬರಿ ಮಸೀದಿಗೂ ಮುನ್ನ ಅಲ್ಲಿ ರಾಮ ಮಂದಿರ ಇತ್ತು ಎಂದು ತಮ್ಮ ಪುಸ್ತಕದಲ್ಲಿ ಸ್ಪಷ್ಟಪಡಿಸಿದ್ದಾರೆ.

ಕಿಶೋರ್ ಕುನಾಲ್ ತಮ್ಮ ಅಯೋಧ್ಯಾ ರಿವಿಸಿಟೆಡ್ ಪುಸ್ತಕಕ್ಕೆ ಪೂರಕವಾಗಿ ಬ್ರಿಟಿಷರ ಲೇಖನಗಳು, ಪುರಾತನ ಸಂಸ್ಕೃತ ಲೇಖನಗಳನ್ನು ಉದಾಹರಣೆಯಾಗಿ ನೀಡಿದ್ದಾರೆ. ಇನ್ನು ಮಂದಿರ ಧ್ವಂಸಕ್ಕೆ ಹಿಂದೂ ವಿರೋಧಿಯಾಗಿದ್ದ ಔರಂಗ್ ಜೇಬ್ ಕಾರಣ ಎಂದು ತಿಳಿಸಿದ್ದಾರೆ.

ಕ್ರಿ.ಶ 1528ರಲ್ಲಿ ರಾಮಮಂದಿರ ನೆಲಸಮ ಮಾಡಲಾಗಿಲ್ಲ ಬದಲಾಗಿ 1660ರ ಔರಂಗ್ ಜೇಬ್ ಕಾಲದಲ್ಲಿ ಎಂದು ಕುನಾಲ್ ತಮ್ಮ ಪುಸ್ತಕದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT