ಹನುಮಂತ ವಿಗ್ರಹ 
ದೇಶ

ಪತ್ನಿ ಮನೆಗೆ ಬಾರದಕ್ಕೆ ಹನುಮಂತನ ವಿಗ್ರಹವನ್ನು ಹಾನಿಗೊಳಿಸಿದ ಪತಿರಾಯ

ಮುನಿಸಿಕೊಂಡು ತವರು ಮನೆಗೆ ಹೋಗಿದ್ದ ಹೆಂಡತಿ ವಾಪಸಾಗದಕ್ಕೆ ವಿಚಲಿತನಾದ ಪತಿ ಮಹಾಶಯ ಆಂಜನೇಯನ ವಿಗ್ರಹವನ್ನು ಹಾನಿಗೊಳಿಸಿರುವ ಘಟನೆ...

ಇಂದೋರ್: ಮುನಿಸಿಕೊಂಡು ತವರು ಮನೆಗೆ ಹೋಗಿದ್ದ ಹೆಂಡತಿ ವಾಪಸಾಗದಕ್ಕೆ ವಿಚಲಿತನಾದ ಪತಿ ಮಹಾಶಯ ಆಂಜನೇಯನ ವಿಗ್ರಹವನ್ನು ಹಾನಿಗೊಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

37ರ ಮನೋಜ್ ಬಂಜಾರಾ ತನ್ನ ಹೆಂಡತಿ ನಾಲ್ಕು ತಿಂಗಳ ಹಿಂದೆ ಮುನಿಸಿಕೊಂಡು ತವರು ಮನೆಗೆ ಹೋಗಿದ್ದಳು. ಮಡದಿಯನ್ನು ಪುನಃ ಕರೆದುಕೊಂಡು ಬರಲು ಮಾಡಿದ್ದ ಪ್ರಯತ್ನಗಳೆಲ್ಲಾ ವಿಫಲವಾಗಿದ್ದು ಕೊನೆಗೆ ದೇವರ ಮೋರೆ ಹೋಗಿದ್ದ.

ದಿನಗಳು ಉರುಳಿದವು ಹೋರತು ಮಡದಿ ಬಾರದಿಂದ ಆಕ್ರೋಶಗೊಂಡ ಮನೋಜ್ ಖೇದಾಪತಿ ಹನುಮಂತನ ದೇವಾಲಯಕ್ಕೆ ಹೋಗಿ ದೇವರ ವಿಗ್ರಹವನ್ನು ಹಾನಿ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇವರ ವಿಗ್ರಹವನ್ನು ಹಾನಿಗೊಳಿಸಿರುವುದರಿಂದ ಪಲ್ಡಾದಲ್ಲಿ ಪ್ರಕ್ಷುದ್ಧ ವಾತಾವರಣ ನಿರ್ಮಾಣವಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮನೋಜ್ ಬಂಜಾರಾನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT