ಹನುಮಂತ ವಿಗ್ರಹ 
ದೇಶ

ಪತ್ನಿ ಮನೆಗೆ ಬಾರದಕ್ಕೆ ಹನುಮಂತನ ವಿಗ್ರಹವನ್ನು ಹಾನಿಗೊಳಿಸಿದ ಪತಿರಾಯ

ಮುನಿಸಿಕೊಂಡು ತವರು ಮನೆಗೆ ಹೋಗಿದ್ದ ಹೆಂಡತಿ ವಾಪಸಾಗದಕ್ಕೆ ವಿಚಲಿತನಾದ ಪತಿ ಮಹಾಶಯ ಆಂಜನೇಯನ ವಿಗ್ರಹವನ್ನು ಹಾನಿಗೊಳಿಸಿರುವ ಘಟನೆ...

ಇಂದೋರ್: ಮುನಿಸಿಕೊಂಡು ತವರು ಮನೆಗೆ ಹೋಗಿದ್ದ ಹೆಂಡತಿ ವಾಪಸಾಗದಕ್ಕೆ ವಿಚಲಿತನಾದ ಪತಿ ಮಹಾಶಯ ಆಂಜನೇಯನ ವಿಗ್ರಹವನ್ನು ಹಾನಿಗೊಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

37ರ ಮನೋಜ್ ಬಂಜಾರಾ ತನ್ನ ಹೆಂಡತಿ ನಾಲ್ಕು ತಿಂಗಳ ಹಿಂದೆ ಮುನಿಸಿಕೊಂಡು ತವರು ಮನೆಗೆ ಹೋಗಿದ್ದಳು. ಮಡದಿಯನ್ನು ಪುನಃ ಕರೆದುಕೊಂಡು ಬರಲು ಮಾಡಿದ್ದ ಪ್ರಯತ್ನಗಳೆಲ್ಲಾ ವಿಫಲವಾಗಿದ್ದು ಕೊನೆಗೆ ದೇವರ ಮೋರೆ ಹೋಗಿದ್ದ.

ದಿನಗಳು ಉರುಳಿದವು ಹೋರತು ಮಡದಿ ಬಾರದಿಂದ ಆಕ್ರೋಶಗೊಂಡ ಮನೋಜ್ ಖೇದಾಪತಿ ಹನುಮಂತನ ದೇವಾಲಯಕ್ಕೆ ಹೋಗಿ ದೇವರ ವಿಗ್ರಹವನ್ನು ಹಾನಿ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇವರ ವಿಗ್ರಹವನ್ನು ಹಾನಿಗೊಳಿಸಿರುವುದರಿಂದ ಪಲ್ಡಾದಲ್ಲಿ ಪ್ರಕ್ಷುದ್ಧ ವಾತಾವರಣ ನಿರ್ಮಾಣವಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮನೋಜ್ ಬಂಜಾರಾನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT