ಪೊಲೀಸ್ 
ದೇಶ

ಉತ್ತರಪ್ರದೇಶದಲ್ಲಿ ಲಂಚದ ಹಣಕ್ಕಾಗಿ ಬಡಿದಾಡಿಕೊಂಡ ಪೊಲೀಸರು

ಭ್ರಷ್ಟರಿಗೆ ಸಿಂಹಸ್ವಪ್ನರಾಗಬೇಕಿದ್ದ ಪೊಲೀಸರೇ ಲಂಚದ ಹಣಕ್ಕಾಗಿ ಸಾರ್ವಜನಿಕವಾಗಿ ಬಡಿದಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ...

ಭ್ರಷ್ಟರಿಗೆ ಸಿಂಹಸ್ವಪ್ನರಾಗಬೇಕಿದ್ದ ಪೊಲೀಸರೇ ಲಂಚದ ಹಣಕ್ಕಾಗಿ ಸಾರ್ವಜನಿಕವಾಗಿ ಬಡಿದಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಲಂಚದ ಹಣಕ್ಕಾಗಿ ನಾಲ್ವರು ಪೊಲೀಸರು ನಡುರಸ್ತೆಯಲ್ಲಿ ಸಾರ್ವಜನಿಕವಾಗಿ ಹೊಡೆದಾಡಿಕೊಂಡಿದ್ದು, ಈ ದೃಶ್ಯಾವಳಿಗಳನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಬೀದಿ ಬದಿಯ ವ್ಯಾಪಾರಿಗಳ ಬಳಿ ಲಂಚ ಪಡೆದು ಅದನ್ನು ತೆಗೆದುಕೊಳ್ಳಲು ತಾ ಮುಂದು ನಾ ಮುಂದು ಎಂದು ನಾಲ್ವರು ಪೊಲೀಸರು ಬಡಿದಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT