ಸ್ವಾತಿ 
ದೇಶ

ರಕ್ತದ ಮಡುವಿನಲ್ಲಿದ್ದ ನನ್ನ ಮಗಳನ್ನು ಕಾಪಾಡಲು ಯಾರೂ ಯತ್ನಿಸಲಿಲ್ಲ: ಸ್ವಾತಿ ತಂದೆ

ಇದೊಂದು ಹೃದಯ ವಿದ್ರಾವಕ ಘಟನೆ. ರಕ್ತ ಮಡುವಿನಲ್ಲಿದ್ದ ತನ್ನ ಮಗಳನ್ನು ರಕ್ಷಿಸಲು ಯಾರೂ ಯತ್ನಿಸಲಿಲ್ಲ ಎಂದು ಹಾಡುಹಗಲೇ ಚೆನ್ನೈ ರೇಲ್ವೆ...

ಚೆನ್ನೈ: ಇದೊಂದು ಹೃದಯ ವಿದ್ರಾವಕ ಘಟನೆ. ರಕ್ತ ಮಡುವಿನಲ್ಲಿದ್ದ ತನ್ನ ಮಗಳನ್ನು ರಕ್ಷಿಸಲು ಯಾರೂ ಯತ್ನಿಸಲಿಲ್ಲ ಎಂದು ಹಾಡುಹಗಲೇ ಚೆನ್ನೈ ರೇಲ್ವೆ ಪ್ಲಾಟ್ ಪಾರ್ಮ್ ನಲ್ಲಿ ಕೊಲೆಯಾದ 24 ವರ್ಷದ ಇನ್ಫೋಸಿಸ್ ಉದ್ಯೋಗಿ ಸ್ವಾತಿಯ ತಂದೆ ಹೇಳಿದ್ದಾರೆ.
'ಮುಖ ಪ್ರೇಕ್ಷಕರಾದ ಸಾರ್ವಜನಿಕರು ನನ್ನ ಮಗಳನ್ನು ಮತ್ತೆ ನೋಡದಂತೆ ಮಾಡಿದರು' ಎಂದು ಸ್ವಾತಿ ತಂದೆ ಸಂತನ್ ಗೋಪಾಲ್ ಕೃಷ್ಣ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಕಳೆದ ಶುಕ್ರವಾರ ದುಷ್ಕರ್ಮಿಯೊಬ್ಬ ಸಾರ್ವಜನಿಕರೆದುರೇ ಸ್ವಾತಿಯನ್ನು ಕೊಚ್ಚಿ ಕೊಲೆ ಮಾಡಿದ್ದ. ಈ ವೇಳೆ ಸಾರ್ವಜನಿಕರಾರು ಸ್ವಾತಿಯ ರಕ್ಷಣೆಗೆ ಬರಲಿಲ್ಲ ಎಂದು ಸಂತನ್ ಗೋಪಾಲ್ ಕೃಷ್ಣ ಅವರು ಆರೋಪಿಸಿದ್ದಾರೆ.
ನನ್ನ ಮಗಳು ಸ್ವಾತಿ ತುಂಬಾ ಮೃದು ಸ್ವಭಾವದವಳಾಗಿದ್ದಳು ಮತ್ತು ಆಕೆ ತನ್ನ ಅಂಗಾಂಗಳನ್ನು ದಾನ ಮಾಡಲು ಬಯಸಿದ್ದಳು ಎಂದು ಸಂತನ್ ಗೋಪಾಲ್ ಕೃಷ್ಣ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT