ಸ್ವಾತಿ 
ದೇಶ

ರಕ್ತದ ಮಡುವಿನಲ್ಲಿದ್ದ ನನ್ನ ಮಗಳನ್ನು ಕಾಪಾಡಲು ಯಾರೂ ಯತ್ನಿಸಲಿಲ್ಲ: ಸ್ವಾತಿ ತಂದೆ

ಇದೊಂದು ಹೃದಯ ವಿದ್ರಾವಕ ಘಟನೆ. ರಕ್ತ ಮಡುವಿನಲ್ಲಿದ್ದ ತನ್ನ ಮಗಳನ್ನು ರಕ್ಷಿಸಲು ಯಾರೂ ಯತ್ನಿಸಲಿಲ್ಲ ಎಂದು ಹಾಡುಹಗಲೇ ಚೆನ್ನೈ ರೇಲ್ವೆ...

ಚೆನ್ನೈ: ಇದೊಂದು ಹೃದಯ ವಿದ್ರಾವಕ ಘಟನೆ. ರಕ್ತ ಮಡುವಿನಲ್ಲಿದ್ದ ತನ್ನ ಮಗಳನ್ನು ರಕ್ಷಿಸಲು ಯಾರೂ ಯತ್ನಿಸಲಿಲ್ಲ ಎಂದು ಹಾಡುಹಗಲೇ ಚೆನ್ನೈ ರೇಲ್ವೆ ಪ್ಲಾಟ್ ಪಾರ್ಮ್ ನಲ್ಲಿ ಕೊಲೆಯಾದ 24 ವರ್ಷದ ಇನ್ಫೋಸಿಸ್ ಉದ್ಯೋಗಿ ಸ್ವಾತಿಯ ತಂದೆ ಹೇಳಿದ್ದಾರೆ.
'ಮುಖ ಪ್ರೇಕ್ಷಕರಾದ ಸಾರ್ವಜನಿಕರು ನನ್ನ ಮಗಳನ್ನು ಮತ್ತೆ ನೋಡದಂತೆ ಮಾಡಿದರು' ಎಂದು ಸ್ವಾತಿ ತಂದೆ ಸಂತನ್ ಗೋಪಾಲ್ ಕೃಷ್ಣ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಕಳೆದ ಶುಕ್ರವಾರ ದುಷ್ಕರ್ಮಿಯೊಬ್ಬ ಸಾರ್ವಜನಿಕರೆದುರೇ ಸ್ವಾತಿಯನ್ನು ಕೊಚ್ಚಿ ಕೊಲೆ ಮಾಡಿದ್ದ. ಈ ವೇಳೆ ಸಾರ್ವಜನಿಕರಾರು ಸ್ವಾತಿಯ ರಕ್ಷಣೆಗೆ ಬರಲಿಲ್ಲ ಎಂದು ಸಂತನ್ ಗೋಪಾಲ್ ಕೃಷ್ಣ ಅವರು ಆರೋಪಿಸಿದ್ದಾರೆ.
ನನ್ನ ಮಗಳು ಸ್ವಾತಿ ತುಂಬಾ ಮೃದು ಸ್ವಭಾವದವಳಾಗಿದ್ದಳು ಮತ್ತು ಆಕೆ ತನ್ನ ಅಂಗಾಂಗಳನ್ನು ದಾನ ಮಾಡಲು ಬಯಸಿದ್ದಳು ಎಂದು ಸಂತನ್ ಗೋಪಾಲ್ ಕೃಷ್ಣ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ

ಅಭಿಷೇಕ್ ಬಗ್ಗೆ ಭಾರತೀಯ ಆಟಗಾರರಿಗೆ 'ಅಸೂಯೆ ಇದೆಯಾ? ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಸಂಜು ಸ್ಯಾಮ್ಸನ್

ಅಂಬೇಡ್ಕರ್‌ ತತ್ವಕ್ಕೆ ತಿಲಾಂಜಲಿ: ಈಗ ಮಗ, ಇನ್ನಾರು ತಿಂಗಳು ಬಿಟ್ಟು ಮೊಮ್ಮಗನನ್ನು ಬೆಳೆಸಿ ಅಂತಾರೆ; ಸಿದ್ದರಾಮಯ್ಯ ಹೇಳಿಕೆಗೆ ಅಶೋಕ್ ವ್ಯಂಗ್ಯ

ಯುಕೆಪಿ ಯೋಜನೆಗೆ ಆಂಧ್ರ ತಕರಾರು: ರಾಜ್ಯದ ಸಂಸದರ ಜತೆ ದೆಹಲಿಯಲ್ಲಿ ಸಭೆ; ಡಿ.ಕೆ. ಶಿವಕುಮಾರ್

Jammu- Kashmir: ಪೂಂಚ್‌ನಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ, ಸೇನೆಯ JCO ಹುತಾತ್ಮ

SCROLL FOR NEXT