ಜಯತಿ ಘೋಷ್ 
ದೇಶ

ದೇಶವಿರೋಧಿ ಘೋಷಣೆ ಪ್ರಕರಣ ಯೋಜಿತ ಪಿತೂರಿ: ಜೆಎನ್ ಯು ಪ್ರಾಧ್ಯಾಪಕಿ

ಜೆ ಎನ್ ಯು ನಲ್ಲಿ ಅಫ್ಜಲ್ ಗುರುವಿನ ಪರ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ದೇಶವಿರೋಧಿ ಘೋಷಣೆ ಕೇಳಿಬಂದ ಪ್ರಕರಣ ಪೂರ್ವ ಯೋಜಿತ ಪಿತೂರಿ- ಪ್ರಾಧ್ಯಾಪಕಿ ಜಯತಿ ಘೋಷ್

ನವದೆಹಲಿ: ಜೆ ಎನ್ ಯು ನಲ್ಲಿ ಅಫ್ಜಲ್ ಗುರುವಿನ ಪರ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ದೇಶವಿರೋಧಿ ಘೋಷಣೆ ಕೇಳಿಬಂದ ಪ್ರಕರಣ ಪೂರ್ವ ಯೋಜಿತ ಪಿತೂರಿ ಎಂದು ಜೆ ಎನ್ ಯು ಪ್ರಾಧ್ಯಾಪಕಿ ಜಯತಿ ಘೋಷ್ ಹೇಳಿದ್ದಾರೆ.
ವಿಶ್ವವಿದ್ಯಾನಿಲಯದ ತೇಜೋವಧೆ ಮಾಡುವುದಕ್ಕಾಗಿ ಇಂಥದ್ದೊಂದು ಪಿತೂರಿಯನ್ನು ಉನ್ನತ ಮಟ್ಟದಲ್ಲಿ ನಡೆಸಲಾಗಿದೆ. ಕಾರ್ಯಕ್ರಮದಲ್ಲಿ ಮುಸುಕು ಧರಿಸಿ ಭಾಗವಹಿಸಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿದ ವ್ಯಕ್ತಿಗಳು ಗುಪ್ತಚರ ಇಲಾಖೆಯವರು ಎಂಬುದು ನಮ್ಮ ಅನುಮಾನ ಎಂದು ಎನ್ ಡಿ ಎ ಒಕ್ಕೂಟದ ರಾಷ್ಟ್ರವಿರೋಧಿ ನೀತಿಗಳ ಬಗ್ಗೆ ಮಾತನಾಡಿದ ಜೆಎನ್ ಯು ಪ್ರಾಧ್ಯಾಪಕಿ ಹಾಗೂ ಖ್ಯಾತ ಅರ್ಥತಜ್ಞರಾದ ಜಯತಿ ಘೋಷ್ ತಿಳಿಸಿದ್ದಾರೆ.
ಜೆಎನ್ ಯು ನಲ್ಲಿ ಯೋಚನಾ ಶಕ್ತಿ ಇರುವ, ವಿಶ್ಲೇಷಣೆ ಮಾಡಲು ಸಾಮರ್ಥ್ಯವಿರುವ ವಿದ್ಯಾರ್ಥಿಗಳಿದ್ದಾರೆ. ಆದ್ದರಿಂದ  ನಮ್ಮನ್ನು ವಿನಾಕಾರಣ ಟಾರ್ಗೆಟ್ ಮಾಡಲಾಗುತ್ತಿದೆ.  ನಮ್ಮನ್ನು ನಾವು ಸಮರ್ಥಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಘೋಷ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT