ಎಬಿವಿಪಿ ಸಂಘಟನೆಯ ಕಾರ್ಯಕರ್ತರು ಮನುಸ್ಮೃತಿಯ ಪ್ರತಿಯನ್ನು ಸುಟ್ಟು ಹಾಕುತ್ತಿರುವುದು 
ದೇಶ

ಜೆಎನ್‌ಯುನಲ್ಲಿ ಮನುಸ್ಮೃತಿ ಪ್ರತಿ ಸುಟ್ಟು ಹಾಕಿದ ಎಬಿವಿಪಿ ಮಾಜಿ ಸದಸ್ಯರು

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಯದ ಎಬಿವಿಪಿ ಸಂಘಟನೆಯ ಮಾಜಿ ಸದಸ್ಯರು ಮನುಸ್ಮೃತಿಯ ಪ್ರತಿಯನ್ನು...

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾನಿಯದ ಎಬಿವಿಪಿ ಸಂಘಟನೆಯ ಮಾಜಿ ಸದಸ್ಯರು  ಮನುಸ್ಮೃತಿಯ ಪ್ರತಿಯನ್ನು ಸುಟ್ಟು ಪ್ರತಿಭಟನೆ ನಡೆಸಿದ್ದಾರೆ.
ಮಹಿಳೆಯರನ್ನು ಅವಹೇಳನ ಮಾಡುವಂಥಾ ವಿಷಯಗಳಿರುವ ಮನುಸ್ಮೃತಿಯನ್ನು ಒಪ್ಪಿಕೊಳ್ಳುವುದಕ್ಕೆ ಅಸಾಧ್ಯ ಎಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಮನುಸ್ಮೃತಿಯ ಪ್ರತಿಯನ್ನು ಸುಟ್ಟು ಹಾಕಲಾಗಿದೆ
ಇವತ್ತು (ಮಾರ್ಚ್ 8) ಮಹಿಳಾ ದಿನ, ಮನುಸ್ಮೃತಿ ಯಲ್ಲಿ ಮಹಿಳೆಯನ್ನು ಅವಹೇಳನ ಮಾಡಲಾಗಿದೆ. ಇಂಥಾ ವಿಷಯಗಳಿರುವ ಮನುಸ್ಮೃತಿಯ ಭಾಗದ ಪ್ರತಿಯನ್ನು ನಾವು ಸುಟ್ಟಿದ್ದೇವೆ ಎಂದು ಈ ಸದಸ್ಯರು ಹೇಳಿದ್ದಾರೆ.
ಮನುಸ್ಮೃತಿಯಲ್ಲಿ ಮಹಿಳೆಯರನ್ನು ಅವಹೇಳನ ಮಾಡಿರುವ 40 ವಿಷಯಗಳನ್ನು ಓದಿದ ನಂತರ ಆ ಪುಟಗಳ ಪ್ರತಿಯನ್ನು ಸುಡಲಾಯಿತು. 
ಮಹಿಳೆ ಮತ್ತು ದಲಿತರನ್ನು ಅವಹೇಳನ ಮಾಡುವ ವಿಷಯಗಳು ಇದರಲ್ಲಿವೆ. ನಾವು ಮಾಡಿದ್ದು ತಪ್ಪು ಎಂದಾದರೆ ಅದನ್ನು ನಮಗೆ ಹೇಳಬಹುದು ಎಂದು ಹೇಳಿರುವ ಈ ಗುಂಪು ಮನುವಾದದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT