ಜಾಟ್ ಪ್ರತಿಭಟನೆಯಿಂದ ರೈಲ್ವೆ ಇಲಾಖೆಗೆ 55 .92 ಕೋಟಿ ನಷ್ಟ: ಸುರೇಶ್ ಪ್ರಭು 
ದೇಶ

ಜಾಟ್ ಪ್ರತಿಭಟನೆಯಿಂದ ರೈಲ್ವೆ ಇಲಾಖೆಗೆ 55 .92 ಕೋಟಿ ನಷ್ಟ: ಸುರೇಶ್ ಪ್ರಭು

ಹರ್ಯಾಣದಲ್ಲಿ ನಡೆದ ಜಾಟ್ ಸಮುದಾಯದ ಪ್ರತಿಭಟನೆಯ ಪರಿಣಾಮ ರೈಲ್ವೆ ಇಲಾಖೆಗೆ 55.92 ಕೋಟಿ ನಷ್ಟ ಉಂಟಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ತಿಳಿಸಿದ್ದಾರೆ.

ನವದೆಹಲಿ: ಹರ್ಯಾಣದಲ್ಲಿ ನಡೆದ ಜಾಟ್ ಸಮುದಾಯದ ಪ್ರತಿಭಟನೆಯ ಪರಿಣಾಮ ರೈಲ್ವೆ ಇಲಾಖೆಗೆ 55.92 ಕೋಟಿ ನಷ್ಟ ಉಂಟಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ತಿಳಿಸಿದ್ದಾರೆ.
ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಹರ್ಯಾಣ ಮಾರ್ಗವಾಗಿ ಸಂಚರಿಸುವ ಒಟ್ಟು 2 ,314 ರೈಲುಗಳನ್ನು ರದ್ದುಗೊಳಿಸಬೇಕಾಯಿತು. ಇದರೊಂದಿಗೆ ಆಸ್ತಿ ಹಾನಿ ಸೇರಿದಂತೆ ಒಟ್ಟು ರೈಲ್ವೆ ಇಲಾಖೆಗೆ 55 .92 ಕೋಟಿ ನಷ್ಟ ಉಂಟಾಗಿದೆ ಎಂದು ಸುರೇಶ್ ಪ್ರಭು ಲೋಕಸಭೆಯಲ್ಲಿ ಹೇಳಿದ್ದಾರೆ.
ಫೆ.12 -24 ವರೆಗೆ ನಡೆದ ಪ್ರತಿಭಟನೆಗಳಿಂಡ ಒಟ್ಟು 2 ,134  ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಯಿತು. ಈ ಪೈಕಿ 430 ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದ್ದರೆ 259 ಎಕ್ಸ್ ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿತ್ತು ಎಂದು ಸುರೇಶ್ ಪ್ರಭು ಮಾಹಿತಿ ನೀಡಿದ್ದಾರೆ. ರೈಲ್ವೆ ಇಲಾಖೆ ಆಸ್ತಿಗೆ ಹಾನಿ ಉಂಟು ಮಾಡುವವರಿಗೆ ದಂಡ ವಿಧಿಸುವ ವ್ಯವಸ್ಥೆ ರೈಲ್ವೆ ಇಲಾಖೆಯಲ್ಲಿ ಇಲ್ಲ ಎಂದು ರೈಲ್ವೆ ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT