ವಿಜಯ ಮಲ್ಯ 
ದೇಶ

ವಿಜಯಮಲ್ಯ ದೇಶ ತೊರೆಯಲು ಕೇಂದ್ರದ ಸಹಕಾರ: ಕಾಂಗ್ರೆಸ್ ಗಂಭೀರ ಆರೋಪ

ಬಹುಕೋಟಿ ರು. ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ಹಾಗೂ ರಾಜ್ಯಸಭೆ ಸದಸ್ಯ ವಿಜಯ್ ಮಲ್ಯ ಪ್ರಕರಣ ಸಂಸತ್ತಿನಲ್ಲಿ ಕೋಲಾಹಲವನ್ನೇ ..

ನವದೆಹಲಿ: ಬಹುಕೋಟಿ ರು. ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ಹಾಗೂ ರಾಜ್ಯಸಭೆ ಸದಸ್ಯ ವಿಜಯ್ ಮಲ್ಯ ಪ್ರಕರಣ ಸಂಸತ್ತಿನಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ.

ವಿಜಯಮಲ್ಯಗೆ ಯಾರು ಅಷ್ಟೊಂದು ಪ್ರಮಾಣದ ಸಾಲ ಕೊಟ್ಟರು ಎಂಬುದು ಪ್ರಶ್ನೆಯಲ್ಲ. ಅವರು ಭಾರತ ಬಿಟ್ಟು ವಿದೇಶಕ್ಕೆ ತೆರಳಿದ್ದು ಹೇಗೆ, ಇದಕ್ಕೆ ಸಹಾಯ ಮಾಡಿದವರು ಯಾರು ಎಂಬುದು ಈಗ ಚರ್ಚಿಸಬೇಕಾದ ವಿಷಯ ಎಂದು ಕಾಂಗ್ರೆಸ್ ಸದಸ್ಯ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಮಲ್ಯ ದೇಶ ಬಿಟ್ಟು ಹೋಗದಂತೆ ತಡೆಯಲು ಕೇಸು ದಾಖಲಿಸುವಂತೆ ವಕೀಲರು ಈ ಹಿಂದೆಯೇ ಹೇಳಿದ್ದರು. ಆದರೆ ಇದಕ್ಕೆ ಸೊಪ್ಪು ಹಾಕದ ಸರ್ಕಾರ ಮಾರ್ಚ್ 5 ರಂದು ಕೇಸು ದಾಖಲಿಸಿದೆ ಎಂದು ಜೈರಾಮ್ ರಮೇಶ್ ರಾಜ್ಯ ಸಭೆಯಲ್ಲಿ ಹೇಳಿದ್ದಾರೆ.

ಮಲ್ಯ ದೇಶ ಬಿಟ್ಟು ವಿದೇಶಕ್ಕೆ ತೆರಳು ಸಹಾಯವಾಗುವಂತೆ ಕೇಂದ್ರ ಸರ್ಕಾರ ಕೆಲಸ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT