ಜಾಟ್ ಪ್ರತಿಭಟನೆ (ಸಂಗ್ರಹ ಚಿತ್ರ) 
ದೇಶ

ಮೀಸಲಾತಿ ಪ್ರತಿಭಟನೆಯಲ್ಲಿ ಮೃತಪಟ್ಟವರಿಗೆ ಹುತಾತ್ಮ ಗೌರವ ನೀಡಿ: ಜಾಟ್ ಸಮುದಾಯ

ಹರ್ಯಾಣದಲ್ಲಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಜಾಟ್ ಸಮುದಾಯದವರು ಸಾವನ್ನಪ್ಪಿದ ಪ್ರತಿಭಟನಾಕಾರರಿಗೆ ಹುತಾತ್ಮರ ಗೌರವ ನೀಡಬೇಕೆಂಬ ಹೊಸ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಚಂಡೀಗಢ: ಹರ್ಯಾಣದಲ್ಲಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಜಾಟ್ ಸಮುದಾಯದವರು ಸಾವನ್ನಪ್ಪಿದ ಪ್ರತಿಭಟನಾಕಾರರಿಗೆ ಹುತಾತ್ಮರ ಗೌರವ ನೀಡಬೇಕೆಂಬ ಹೊಸ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.  
ಇಂಡಿಯಾ ಟುಡೆ ವರದಿ ಪ್ರಕಾರ, ಮೃತಪಟ್ಟ ಪ್ರತಿಭಟನಾ ನಿರತರನ್ನು ಹುತಾತ್ಮರೆಂದು ಘೋಷಿಸಬೇಕು ಒಂದು ವೇಳೆ ಬೇಡಿಕೆ ಇಡೇರದೇ ಇದ್ದರೆ, ಮತ್ತೆ ಪ್ರತಿಭಟನೆ ನಡೆಸುವುದಾಗಿ ಜಾಟ್ ಸಮುದಾಯ ಎಚ್ಚರಿಕೆ ನೀಡಿದೆ.  ಪ್ರತಿಭಟನಾಕಾರರ ವಿರುದ್ಧ ದಾಖಲಿಸಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಎಂಬ  ಮತ್ತೊಂದು ಬೇಡಿಕೆಯನ್ನು ಜಾಟ್ ಸಮುದಾಯ ಮುಂದಿಟ್ಟಿದೆ. 
ಜಾಟ್ ಸಮುದಾಯದ ಬೇಡಿಕೆಗಳಿಗೆ ನಕಾರಾತ್ಮಕವಾಗಿ ಸ್ಪಂದಿಸುವ ಸೂಚನೆ ನೀಡಿರುವ ಹರ್ಯಾಣ ಸರ್ಕಾರ, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಿರುವುದಾಗಿ ತಿಳಿಸಿದೆ. ಇದೇ ವೇಳೆ ಜಾಟ್ ಸಮುದಾಯಕ್ಕೆ ಮೀಸಲಾತಿ ನೀಡುವ ಕಾಯ್ದೆಯ ಕರಡನ್ನು ರಚಿಸುವುದಕ್ಕೆ ಸಂಬಂಧಿಸಿದಂತೆ ಹರ್ಯಾಣ ಸರ್ಕಾರ ಮಾ.12 ರಂದು ಸರ್ವಪಕ್ಷ ಸಭೆ ಕರೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT