ಹುಲಿ ರಕ್ಷಣೆಗೆ ಭಾರತ-ನೇಪಾಳ ಜಂಟಿ ಕಾರ್ಯತಂತ್ರ 
ದೇಶ

ಹುಲಿ ರಕ್ಷಣೆಗೆ ಭಾರತ-ನೇಪಾಳ ಜಂಟಿ ಕಾರ್ಯತಂತ್ರ

ಹುಲಿ ಸಂರಕ್ಷಣೆ ಕುರಿತು ಜಂಟಿ ಕಾರ್ಯತಂತ್ರ ರೂಪಿಸಲು ಭಾರತ- ನೇಪಾಳ ಅಧಿಕಾರಿಗಳು ಮಾ.14 ರಂದು ಸಭೆ ನಡೆಸಲಿದ್ದಾರೆ.

ನವದೆಹಲಿ: ಹುಲಿ ಸಂರಕ್ಷಣೆ ಕುರಿತು ಜಂಟಿ ಕಾರ್ಯತಂತ್ರ ರೂಪಿಸಲು ಭಾರತ- ನೇಪಾಳ ಅಧಿಕಾರಿಗಳು ಮಾ.14 ರಂದು ಸಭೆ ನಡೆಸಲಿದ್ದಾರೆ.

ನೇಪಾಳ ಗಡಿ ಪ್ರದೇಶದಲ್ಲಿ ಕಳೆದ ವರ್ಷ 14 ಹುಲಿಗಳನ್ನು ಬೇಟೆಯಾಡಲಾಗಿದ್ದು, ಹುಲಿ ಸಂತತಿ ಕ್ಷೀಣಿಸದಂತೆ ಎಚ್ಚರ ವಹಿಸುವ ಬಗ್ಗೆ ಭಾರತ-ನೇಪಾಳದ ಹಿರಿಯ ಅರಣ್ಯ ಅಧಿಕಾರಿಗಳು ಸಭೆಯಲ್ಲಿ ಚರ್ಚಿಸಲಿದ್ದಾರೆ. ಎರಡು ದಿನಗಳ ಕಾಲ ಈ ಸಭೆ ನಡೆಯಲಿದ್ದು, ಹುಲಿ ಬೇಟೆ ತಡೆಗೆ ಜಂಟಿ ಕಾರ್ಯತಂತ್ರ ರೂಪಿಸುವುದು ಸಭೆಯ ಪ್ರಮುಖ ಉದ್ದೇಶವಾಗಿದೆ ಎಂದು ನೇಪಾಳ ನಿಯೋಗದ ಮುಖ್ಯಸ್ಥ ಅಖಿಲೇಶ್ವರ್ ಕರ್ಣ ಹೇಳಿದ್ದಾರೆ.

ಜನವರಿ 2015 -ಫೆ.2016 ರ ವರೆಗೆ ಗಡಿ  ಪ್ರದೇಶದಲ್ಲಿ 14 ಹುಲಿಗಳನ್ನು ಕೊಲ್ಲಲಾಗಿದೆ. ಇದರಿಂದಾಗಿ 2020 ರ ವೇಳೆಗೆ ಹುಲಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಯೋಜನೆಗೆ ಅಡ್ಡಿ ಉಂಟಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT