ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ 
ದೇಶ

ಬೆನ್ನಿಗೆ ಚೂರಿ ಹಾಕಿದವರೊಂದಿಗೆ ಕ್ರಿಕೆಟ್ ಆಡಬೇಕಾ? ಶಿವಸೇನೆ

ಭಾರತ-ಪಾಕಿಸ್ತಾನ ಟಿ 20 ಕ್ರಿಕೆಟ್ ಪಂದ್ಯಕ್ಕೆ ಶಿವಸೇನೆ ಸ್ಪಷ್ಟವಾಗಿ ವಿರೋಧ ವ್ಯಕ್ತಪಡಿಸಿದೆ.

ಮುಂಬೈ: ಭಾರತ-ಪಾಕಿಸ್ತಾನ ಟಿ 20 ಕ್ರಿಕೆಟ್ ಪಂದ್ಯಕ್ಕೆ ಶಿವಸೇನೆ ಸ್ಪಷ್ಟವಾಗಿ ವಿರೋಧ ವ್ಯಕ್ತಪಡಿಸಿದೆ.

ಪಂದ್ಯದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ, ಪಾಕಿಸ್ತಾನದೊಂದಿಗಿನ ಪಂದ್ಯವನ್ನು ಅಪಾಯಕಾರಿ ಎಂದು ಹೇಳಿದ್ದು, ಬೆನ್ನಿಗೆ ಚೂರಿ ಹಾಕಿದ ಪಾಕಿಸ್ತಾನದ ಜೊತೆಗೆ ಕ್ರಿಕೆಟ್ ಪಂದ್ಯ ಆಡಬೇಕೆ ಎಂದು ಪ್ರಶ್ನಿಸಿದ್ದಾರೆ.

ಭದ್ರತೆ ಕಾರಣಗಳಿಂದ ಭಾರತ-ಪಾಕ್ ಪಂದ್ಯವನ್ನು ಧರ್ಮಶಾಲದಿಂದ ಕೋಲ್ಕತಾದ ಈಡನ್ ಗಾರ್ಡನ್ ಗೆ ಸ್ಥಳಾಂತರಿಸಲಾಗಿತ್ತು. ಪಠಾಣ್ ಕೋಟ್ ದಾಳಿ ನಂತರ ಭಾರತ ಪಾಕಿಸ್ತಾನದೊಂದಿಗೆ ಟಿ 20 ಪಂದ್ಯ ಆಡುವುದಕ್ಕೆ ಶಿವಸೇನೆ ಸೇರಿದಂತೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT