ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 442 ಕೈಗಾರಿಕೆಗಳನ್ನು ಮುಚ್ಚಲು ಆದೇಶ 
ದೇಶ

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 442 ಕೈಗಾರಿಕೆಗಳನ್ನು ಮುಚ್ಚಲು ಆದೇಶ

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ನಿರ್ದೇಶಗಳನ್ನು ಪಾಲಿಸದ 442 ಕೈಗಾರಿಕೆಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ.

ನವದೆಹಲಿ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ನಿರ್ದೇಶಗಳನ್ನು ಪಾಲಿಸದ 442 ಕೈಗಾರಿಕೆಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ.

ತ್ಯಾಜ್ಯ ನಿರ್ವಹಣೆಗಾಗಿ ಆನ್ ಲೈನ್ ನಿರ್ವಹಣಾ ಉಪಕರಣಗಳಿಗೆ ಸಂಬಂಧಿಸಿದ ನಿರ್ದೇಶನಗಳನ್ನು ಅಥವಾ ನಿಗದಿತ ಗುಣಮಟ್ಟವನ್ನು ಅನುಸರಿಸದೆ ಇರುವ 442 ಕೈಗಾರಿಕೆಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ ಎಂದು ಪರಿಸರ ಇಲಾಖೆ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.

ಗಂಗಾ ನದಿ ಜಲಾನಯನ ರಾಜ್ಯಗಳಲ್ಲಿ ಪರಿಸರ ಮಾಲಿನ್ಯ ಉಂಟುಮಾಡುತ್ತಿರುವ 764 ಕೈಗಾರಿಕೆಗಳನ್ನು  ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(ಸಿಪಿಸಿಬಿ)ಗುರುತಿಸಿದೆ. ದೇಶಾದ್ಯಂತ ನಿರ್ದೇಶಗಳನ್ನು ಪಾಲಿಸದ ಒಟ್ಟು 442 ಕೈಗಾರಿಎಕ್ಗಳಿಗೆ ಮಂಡಳಿ ಆದೇಶ ರವಾನೆ ಮಾಡಿರುವುದಾಗಿ ಪ್ರಕಾಶ್ ಜಾವ್ಡೇಕರ್ ರಾಜ್ಯಸಭೆಗೆ ತಿಳಿಸಿದ್ದಾರೆ.

ಗದ ಕೈಗಾರಿಕೆಗಳು, ಸಕ್ಕರೆ ಕಾರ್ಖಾನೆ, ಉಷ್ಣ ವಿದ್ಯುತ್ ಕೈಗಾರಿಕೆ, ರಾಸಾಯನಿಕ ವಸ್ತುಗಳನ್ನು ತಯಾರಿಸುವ ಕಾರ್ಖಾನೆ, ಕಸಾಯಿಖಾನೆಗಳಿಂದ ಹೆಚ್ಚು ಮಾಲಿನ್ಯ ಉಂಟಾಗುತ್ತಿದೆ ಎಂದು ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT