Workers make arrangements for the three-day World Peace Festival organised by spiritual guru Sri Sri Ravi Shankar in New Delhi on Wednesday. 
ದೇಶ

ಮತ್ತೊಂದು ಸಂಸ್ಕೃತಿ ಉತ್ಸವ ನಡೆಸಿ: ರವಿಶಂಕರ ಗುರೂಜಿಯನ್ನು ಕೋರಿದ ಕಪಿಲ್ ಮಿಶ್ರಾ

ದೇಶದ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಸಂಸ್ಕೃತಿ ವಿಶ್ವ ಉತ್ಸವವನ್ನು ನಡೆಸುವಂತೆ ದೆಹಲಿ ಸರ್ಕಾರದ ಸಂಸ್ಕೃತಿ...

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಸಂಸ್ಕೃತಿ ವಿಶ್ವ ಉತ್ಸವವನ್ನು ನಡೆಸುವಂತೆ ದೆಹಲಿ ಸರ್ಕಾರದ ಸಂಸ್ಕೃತಿ ಖಾತೆ ಸಚಿವ ಕಪಿಲ್ ಮಿಶ್ರಾ ಆರ್ಟ್ ಆಫ್ ಲಿವಿಂಗ್ ಸ್ಥಾಪಕ ರವಿಶಂಕರ ಗುರೂಜಿಯವರನ್ನು ಕೋರಿದ್ದಾರೆ.

ದೆಹಲಿಯಲ್ಲಿ ಇಂತಹದ್ದೇ ಮತ್ತೊಂದು ಸಂಸ್ಕೃತಿ ಉತ್ಸವವನ್ನು ಆಯೋಜಿಸೋಣ, ನಮಗೆ ಕಾರ್ಯಕ್ರಮದ ಆತಿಥೇಯ ವಹಿಸಲು ಬಹಳ ಸಂತೋಷವಾಗುತ್ತದೆ ಎಂದು ಹೇಳಿದ್ದಾರೆ.

ಯಮುನಾ ನದಿ ನೀರನ್ನು ಸ್ವಚ್ಛಗೊಳಿಸುವುದಾಗಿ ನಾವು ನಿರ್ಣಯ ತೆಗೆದುಕೊಳ್ಳೋಣ ಎಂದು ನಿನ್ನೆ ಮುಕ್ತಾಯಗೊಂಡ ಆರ್ಟ್ ಆಫ್ ಲಿವಿಂಗ್ ನ ವಿಶ್ವ ಸಂಸ್ಕೃತಿ ಉತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಹೇಳಿದರು.

ಸೂರ್ಯ ಒಂದು ಕಡೆಯಲ್ಲಿ ಮುಳುಗಿದ್ದಾನೆ, ಇನ್ನೊಂದು ಕಡೆಯಲ್ಲಿ ಉದಯವಾಗಬೇಕು. ಇಂದು ಈ ಕಾರ್ಯಕ್ರಮ ನಡೆದ ಸ್ಥಳವನ್ನು ಬಿಟ್ಟು ಹೋಗುವಾಗ ಯಮುನಾ ನದಿಯನ್ನು ಸ್ವಚ್ಛಗೊಳಿಸುವುದಾಗಿ ಪಣತೊಟ್ಟು ಹೋಗೋಣ ಎಂದರು.

ಇದೇ ಸಂದರ್ಭದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಮಾನಸಿಕ ಒತ್ತಡದಿಂದ ಮುಕ್ತರಾಗಿ ಮನರಂಜನೆ ಸಿಗುವ ಮೊಬೈಲ್ ಗೇಮನ್ನು ಬಿಡುಗಡೆ ಮಾಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT