Workers make arrangements for the three-day World Peace Festival organised by spiritual guru Sri Sri Ravi Shankar in New Delhi on Wednesday. 
ದೇಶ

ಮತ್ತೊಂದು ಸಂಸ್ಕೃತಿ ಉತ್ಸವ ನಡೆಸಿ: ರವಿಶಂಕರ ಗುರೂಜಿಯನ್ನು ಕೋರಿದ ಕಪಿಲ್ ಮಿಶ್ರಾ

ದೇಶದ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಸಂಸ್ಕೃತಿ ವಿಶ್ವ ಉತ್ಸವವನ್ನು ನಡೆಸುವಂತೆ ದೆಹಲಿ ಸರ್ಕಾರದ ಸಂಸ್ಕೃತಿ...

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಸಂಸ್ಕೃತಿ ವಿಶ್ವ ಉತ್ಸವವನ್ನು ನಡೆಸುವಂತೆ ದೆಹಲಿ ಸರ್ಕಾರದ ಸಂಸ್ಕೃತಿ ಖಾತೆ ಸಚಿವ ಕಪಿಲ್ ಮಿಶ್ರಾ ಆರ್ಟ್ ಆಫ್ ಲಿವಿಂಗ್ ಸ್ಥಾಪಕ ರವಿಶಂಕರ ಗುರೂಜಿಯವರನ್ನು ಕೋರಿದ್ದಾರೆ.

ದೆಹಲಿಯಲ್ಲಿ ಇಂತಹದ್ದೇ ಮತ್ತೊಂದು ಸಂಸ್ಕೃತಿ ಉತ್ಸವವನ್ನು ಆಯೋಜಿಸೋಣ, ನಮಗೆ ಕಾರ್ಯಕ್ರಮದ ಆತಿಥೇಯ ವಹಿಸಲು ಬಹಳ ಸಂತೋಷವಾಗುತ್ತದೆ ಎಂದು ಹೇಳಿದ್ದಾರೆ.

ಯಮುನಾ ನದಿ ನೀರನ್ನು ಸ್ವಚ್ಛಗೊಳಿಸುವುದಾಗಿ ನಾವು ನಿರ್ಣಯ ತೆಗೆದುಕೊಳ್ಳೋಣ ಎಂದು ನಿನ್ನೆ ಮುಕ್ತಾಯಗೊಂಡ ಆರ್ಟ್ ಆಫ್ ಲಿವಿಂಗ್ ನ ವಿಶ್ವ ಸಂಸ್ಕೃತಿ ಉತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಹೇಳಿದರು.

ಸೂರ್ಯ ಒಂದು ಕಡೆಯಲ್ಲಿ ಮುಳುಗಿದ್ದಾನೆ, ಇನ್ನೊಂದು ಕಡೆಯಲ್ಲಿ ಉದಯವಾಗಬೇಕು. ಇಂದು ಈ ಕಾರ್ಯಕ್ರಮ ನಡೆದ ಸ್ಥಳವನ್ನು ಬಿಟ್ಟು ಹೋಗುವಾಗ ಯಮುನಾ ನದಿಯನ್ನು ಸ್ವಚ್ಛಗೊಳಿಸುವುದಾಗಿ ಪಣತೊಟ್ಟು ಹೋಗೋಣ ಎಂದರು.

ಇದೇ ಸಂದರ್ಭದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಮಾನಸಿಕ ಒತ್ತಡದಿಂದ ಮುಕ್ತರಾಗಿ ಮನರಂಜನೆ ಸಿಗುವ ಮೊಬೈಲ್ ಗೇಮನ್ನು ಬಿಡುಗಡೆ ಮಾಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT