ಗಾಯಗೊಂಡಿರುವ ಕುದುರೆಗೆ ಹುಲ್ಲು ತಿನ್ನಿಸುತ್ತಿರುವ ಪೊಲೀಸ್(ಚಿತ್ರ ಕೃಪೆ: ಪಿಟಿಐ) 
ದೇಶ

ಕುದುರೆ ಮೇಲೆ ಹಲ್ಲೆ ಮಾಡಿದ ಬಿಜೆಪಿ ಶಾಸಕನ ವಿರುದ್ಧ ಕೇಸ್ ದಾಖಲು

ಅಮಾಯಕ ಪ್ರಾಣಿ ಕುದುರೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಗಣೇಶ್ ಜೋಶಿ ಎಂಬುವವರ ವಿರುದ್ಧ ...

ಡೆಹ್ರಾಡೂನ್: ಅಮಾಯಕ ಪ್ರಾಣಿ ಕುದುರೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಗಣೇಶ್ ಜೋಶಿ ಎಂಬುವವರ ವಿರುದ್ಧ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.
ಪ್ರತಿಭಟನೆ ನಡೆಯುತ್ತಿದ್ದ ವೇಳೆ ಬಿಜೆಪಿ ಶಾಸಕ ಗಣೇಶ್ ಜೋಶಿ ಪೊಲೀಸ್ ಕುದುರೆ ಕಾಲು ಮುರಿದಿದ್ದಾರೆ. ಕುದುರೆಗೆ ಹೊಡೆಯುತ್ತಿರುವ ವಿಡಿಯೋ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಶಾಸಕನ ಈ ವರ್ತನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ಶಾಸಕನ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಈ ಘಟನೆಯನ್ನು ಖಂಡಿಸಿರುವ ಆಡಳಿತಾರೂಢ  ಕಾಂಗ್ರೆಸ್ ನವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಹಲವು ಪ್ರಾಣಿ ದಯಾ ಸಂಘಟನೆಯ ಕಾರ್ಯಕರ್ತರು ಶಾಸಕರ ವಿರುದ್ಧ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT