ಗಣೇಶ್ ಜೋಶಿ 
ದೇಶ

ಕುದುರೆ ಮೇಲೆ ಹಲ್ಲೆ: ತಪ್ಪು ಸಾಬೀತಾದರೆ ದಂಡ ತೆರಲು ಸಿದ್ಧ; ಶಾಸಕ ಗಣೇಶ್ ಜೋಶಿ

ಪೊಲೀಸ್ ಕುದುರೆ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಸಾಬೀತಾದರೆ ಯಾವುದೇ ದಂಡ ತೆರಲು ಸಿದ್ಧ ಎಂದು ಬಿಜೆಪಿ ಶಾಸಕ ಗಣೇಶ್ ಜೋಶಿ...

ಡೆಹ್ರಾಡೂನ್: ಪೊಲೀಸ್ ಕುದುರೆ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಸಾಬೀತಾದರೆ ಯಾವುದೇ ದಂಡ ತೆರಲು ಸಿದ್ಧ ಎಂದು ಬಿಜೆಪಿ ಶಾಸಕ ಗಣೇಶ್ ಜೋಶಿ ಹೇಳಿದ್ದಾರೆ.

ಇದು ದುರಾದೃಷ್ಟಕರ. ಅಮಾಯಕ ಪ್ರಾಣಿಗೆ ನೊಯಿಸಿರುವುದು ಸೂಕ್ಷ್ಮ ಸಮಸ್ಯೆಯಾಗಿದ್ದು ಇದು ತಪ್ಪು. ಆದರೆ ಮಾಧ್ಯಮಗಳು ವಿಡಿಯೋವನ್ನು ತಿರುಚಿ ಟಿಆರ್ ಪಿಗಾಗಿ ನಕಲಿ ವಿಡಿಯೋವನ್ನು ಪ್ರಸಾರ ಮಾಡುತ್ತೀವೆ. ಒಂದು ವೇಳೆ ನಾನ್ನ ತಪ್ಪು ಸಾಬೀತಾದರೆ ಯಾವುದೇ ರೀತಿಯ ದಂಡ ತೆರಲು ಸಿದ್ದ ಎಂದು ಹೇಳಿದ್ದಾರೆ.

ತಮ್ಮ ವಿರುದ್ಧದ ಆರೋಪವನ್ನು ತಳ್ಳಿ ಹಾಕಿರುವ ಗಣೇಶ್ ಜೋಶಿ ನನ್ನ ವಿರುದ್ಧ ರಾಜಕೀಯವಾಗಿ ಪಿತ್ತೂರಿ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕುದುರೆಗೆ ಹೊಡೆಯುತ್ತಿರುವ ವಿಡಿಯೋ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಶಾಸಕನ ಈ ವರ್ತನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಇನ್ನು ಹಲವು ಪ್ರಾಣಿ ದಯಾ ಸಂಘಟನೆಯ ಕಾರ್ಯಕರ್ತರು ಶಾಸಕರ ವಿರುದ್ಧ ದೂರು ದಾಖಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಮರೀಚಿಕೆ: ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೇನು?

'ಸಾಮಾಜಿಕ ಬಹಿಷ್ಕಾರ'ಕ್ಕೆ ಮೂರು ವರ್ಷ ಜೈಲು ಶಿಕ್ಷೆ: 1 ಲಕ್ಷ ರೂ. ದಂಡ, ಮಸೂದೆಗೆ ವಿಧಾನಸಭೆ ಅನುಮೋದನೆ!

Hijab ವಿವಾದ ಬೆನ್ನಲ್ಲೇ ಸಿಎಂ ವಿರುದ್ಧ ದೂರು ದಾಖಲು: ಬೆದರಿಕೆ ಹಿನ್ನಲೆ ನಿತೀಶ್ ಕುಮಾರ್‌ ಭದ್ರತೆ ಹೆಚ್ಚಳ!

SHANTI Bill: ಅಣು ಶಕ್ತಿಯ ಖಾಸಗೀಕರಣ, ಸುರಕ್ಷತೆ, ಹೊಣೆಗಾರಿಕೆ ಬಗ್ಗೆ ವಿಪಕ್ಷಗಳು ಕಳವಳ; 'ಬಡತನ ಕಡಿಮೆ' ಮಾಡುತ್ತದೆ ಎಂದ ಸುಧಾ ಮೂರ್ತಿ!

HIV ಪೀಡಿತ ಎಂಬ ಕಾರಣಕ್ಕೆ BSF ಯೋಧನ ವಜಾ: ದೆಹಲಿ ಹೈಕೋರ್ಟ್ ಕೊಟ್ಟ ತೀರ್ಪೇನು ಅಂದರೆ...

SCROLL FOR NEXT