ರಾಧೇ ಮಾ 
ದೇಶ

ವಿಮಾನದಲ್ಲಿ ತ್ರಿಶೂಲ ತೆಗೆದುಕೊಂಡು ಹೋಗಿದ್ದ ರಾಧೇ ಮಾ ವಿರುದ್ಧ ಕೇಸ್ ದಾಖಲು

ತ್ರಿಶೂಲ ಹಿಡಿದು ವಿಮಾನದಲ್ಲಿ ಪ್ರಯಾಣಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವ ಮಹಿಳೆ ರಾಧೇ ಮಾ ವಿರುದ್ದ ಎಫ್ಐಆರ್ ದಾಖಲಿಸುವಂತೆ...

ಮುಂಬೈ: ತ್ರಿಶೂಲ ಹಿಡಿದು ವಿಮಾನದಲ್ಲಿ ಪ್ರಯಾಣಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವ ಮಹಿಳೆ ರಾಧೇ ಮಾ ವಿರುದ್ದ ಎಫ್ಐಆರ್ ದಾಖಲಿಸುವಂತೆ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪೊಲೀಸರಿಗೆ ಆದೇಶಿಸಿದೆ.

2015ರಲ್ಲಿ ಔರಾಂಗಾಬಾದ್ ನಿಂದ ಮುಂಬೈ ಗೆ ತೆರಳುತ್ತಿದ್ದ ಜೆಟ್ ಏರ್ವೇಸ್ ನಲ್ಲಿ ರಾಧೇ ಮಾ ತ್ರಿಶೂಲ ಹಿಡಿದು ಪ್ರಯಾಣಿಸಿದ್ದರು. ಈ ಸಂಬಂಧ ಆರ್ಟಿಐ ಕಾರ್ಯಕರ್ತ ಅಸಾದ್ ಪಟೇಲ್ ದೂರು ನೀಡಿದ್ದು. ಈ ಸಂಬಂಧ ಮೆಟ್ರೋಪಾಲಿಟನ್ ಮ್ಯಾಜಿಸ್ಟೇಟ್ ಕೋರ್ಟ್ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶ ನೀಡಿದೆ.

ವಿಮಾನದಲ್ಲಿ ಪ್ರಯಾಣಿಸುವ ವೇಳೆ ಸುರಕ್ಷತಾ ದೃಷ್ಠಿಯಿಂದ ಚೂಪಾದ ಆಯುಧಗಳನ್ನು ಕೊಂಡೊಯ್ಯುವಂತಿಲ್ಲ. ಆದರೆ ರಾಧೇ ಮಾ ತ್ರಿಶೂಲ ವಿಡಿದು ವಿಮಾನ ಪ್ರಯಾಣ ಮಾಡಿದ್ದರು. ಈ ಕುರಿತು ಅಂದು ಸಹ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿ ವಿಮಾನ ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT