ಶರದ್ ಯಾದವ್ 
ದೇಶ

ರಾಷ್ಟ್ರವನ್ನು ಒಡೆಯುವ ದೇಶದ್ರೋಹ ಕಾನೂನನ್ನು ರದ್ದುಗೊಳಿಸಿ: ಶರದ್ ಯಾದವ್ ಒತ್ತಾಯ

ದೇಶದ್ರೋಹ ಕಾಯ್ದೆ, ರಾಷ್ಟ್ರವನ್ನು ಇಬ್ಭಾಗ ಮಾಡುವ ಸಾಧ್ಯತೆ ಇರುವುದರಿಂದ ಅದನ್ನು ರದ್ದುಗೊಳಿಸಬೇಕೆಂದು ಜೆಡಿಯು ನಾಯಕ ಶರದ್ ಯಾದವ್ ಒತ್ತಾಯಿಸಿದ್ದಾರೆ.

ನವದೆಹಲಿ: ದೇಶದ್ರೋಹ ಕಾಯ್ದೆ, ರಾಷ್ಟ್ರವನ್ನು ಇಬ್ಭಾಗ ಮಾಡುವ ಸಾಧ್ಯತೆ ಇರುವುದರಿಂದ ಅದನ್ನು ರದ್ದುಗೊಳಿಸಬೇಕೆಂದು ಜೆಡಿಯು ನಾಯಕ ಶರದ್ ಯಾದವ್ ಒತ್ತಾಯಿಸಿದ್ದಾರೆ.

ರಾಷ್ಟ್ರದ್ರೋಹದ ಕಾಯ್ದೆ ವಸಾಹತು ಯುಗದ ಕಾಯ್ದೆಯಾಗಿದ್ದು ಅದನ್ನು ಭಾರತದಲ್ಲಿ ರದ್ದುಗೊಳಿಸಬೇಕಾದ ಅಗತ್ಯವಿದೆ. ದೇಶದ್ರೋಹ ಪ್ರಕರಣವನ್ನು ವಿದ್ಯಾರ್ಥಿಗಳ ಮೇಲೆ ಬಳಸುವುದರಿಂದ ದೇಶ ಇಬ್ಭಾಗವಾಗುತ್ತದೆ ಎಂದು ಶರದ್ ಯಾದವ್ ಟ್ವೀಟ್ ಮಾಡಿ ಎಚ್ಚರಿಸಿದ್ದಾರೆ.

ದೇಶವಿರೋಧಿ ಘೋಷಣೆ ಕೂಗಿದ ಜೆಎನ್ ಯು ವಿವಿ ವಿದ್ಯಾರ್ಥಿಗಳ ಮೇಲೆ ದೇಶ ದ್ರೋಹ ಪ್ರಕರಣ ದಾಖಲಿಸಿದಾಗಿನಿಂದ ದೇಶದ್ರೋಹ ಕಾನೂನಿನ ಬಗ್ಗೆ ಚರ್ಚೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT