ಸುಪ್ರೀಂಕೋರ್ಟ್ 
ದೇಶ

ಸರ್ಕಾರಿ ಜಾಹೀರಾತುಗಳಲ್ಲಿ ಸಿಎಂ, ಸಚಿವರ ಭಾವಚಿತ್ರ ಹಾಕಲು ಸುಪ್ರೀಂ ಗ್ರೀನ್ ಸಿಗ್ನಲ್

ಸರ್ಕಾರದ ಜಾಹೀರಾತುಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮುಖ್ಯಮಂತ್ರಿ, ಗವರ್ನರ್, ಸಚಿವರು , ಪಿಎಂ, ರಾಷ್ಟ್ರಪತಿ, ಹಾಗೂ ಕೇಂದ್ರ ಸಚಿವರುಗಳ ..

ನವದೆಹಲಿ: ಸರ್ಕಾರದ ಜಾಹೀರಾತುಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮುಖ್ಯಮಂತ್ರಿ, ಗವರ್ನರ್, ಸಚಿವರು , ಪಿಎಂ, ರಾಷ್ಟ್ರಪತಿ, ಹಾಗೂ ಕೇಂದ್ರ ಸಚಿವರುಗಳ ಭಾವಚಿತ್ರಗಳನ್ನು ಹಾಕಲು ಸುಪ್ರೀಂ ಸಮ್ಮತಿಸಿದೆ.

ಈ ಹಿಂದೆ ಸರ್ಕಾರಿ ಜಾಹೀರಾತುಗಳಲ್ಲಿ ಮುಖ್ಯ ನ್ಯಾಯಮೂರ್ತಿ, ರಾಷ್ಟ್ರಪತಿ, ಪ್ರಧಾನ ಮಂತ್ರಿಗಳ ಭಾವಚಿತ್ರ ಮಾತ್ರ ಹಾಕುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು.

ಆದರೆ ಮುಂಬರುವ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಪ್ರೀಂ ಗೆ ಮೇಲ್ಮನವಿ ಸಲ್ಲಿಸಿದ್ದವು.

ಅರ್ಜಯ ವಿಚಾರಣೆ ನಡೆಸಿದ ರಂಜನ್ ಗಗೊಯ್ ಮತ್ತು ಪಿ.ಸಿ ಘೋಷ್ ಅವರಿದ್ದ ನ್ಯಾಯಪೀಠ, ಸರ್ಕಾರಿ ಜಾಹೀರಾತುಗಳಲ್ಲಿ, ಸಚಿವರ, ಮುಖ್ಯಮಂತ್ರಿಗಳ, ಕೇಂದ್ರ ಸಚಿವರುಗಳ ಭಾವ ಚಿತರ ಪ್ರಕಟಿಸಲು ಅನುಮತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT