ವಾಸುದೇವ ದೇವ್ನಾನಿ 
ದೇಶ

ಮತ್ತೊಬ್ಬ ಕನ್ಹಯ್ಯ ಹುಟ್ಟದಂತೆ ಪಠ್ಯ ಬದಲಿಸಬೇಕು: ರಾಜಸ್ತಾನ ಸಚಿವ

ಶಾಲಾ ಪಠ್ಯ ಪುಸ್ತಕಗಳಲ್ಲಿ ದೊಟ್ಟ ಮಟ್ಟದ ಬದಲಾವಣೆ ಮಾಡಿ, ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಗಳನ್ನು ಅಳವಡಿಸುವ ಮೂಲಕ ಕನ್ಹಯ್ಯ ಕುಮಾರ್ ...

ಜೈಪುರ: ಶಾಲಾ ಪಠ್ಯ ಪುಸ್ತಕಗಳಲ್ಲಿ ದೊಟ್ಟ ಮಟ್ಟದ ಬದಲಾವಣೆ ಮಾಡಿ, ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಗಳನ್ನು ಅಳವಡಿಸುವ ಮೂಲಕ ಕನ್ಹಯ್ಯ ಕುಮಾರ್ ಅವರಂತವರು ಮತ್ತೆ ಹುಟ್ಟದಂತೆ ಮಾಡುವ ಅನಿವಾರ್ಯತೆ ಇದೆ ಎಂದು ರಾಜಸ್ತಾನ ಪ್ರಾಥಮಿಕ ಶಿಕ್ಷಣ ಸಚಿವ ವಾಸುದೇವ ದೇವ್ನಾನಿ ಹೇಳಿದ್ದಾರೆ.

ವಿದ್ಯಾರ್ಥಿಗಳಲ್ಲಿ ದೇಶ ಭಕ್ತಿಯ ಭಾವನೆ ಬೆಳೆಸಲು ಪಠ್ಯ ಪುಸ್ತಕಗಳಲ್ಲಿ ಬದಲಾವಣೆ ತರುವ ಅನಿವಾರ್ಯತೆ ಇದೆ ಎಂದು  ವಾಸುದೇವ್ ಹೇಳಿದ್ದಾರೆ.

ರಾಜಸ್ತಾನ ವಿಧಾನ ಸಭೆಯಲ್ಲಿ ಮಾತನಾಡಿದ ಅವರು ಜೆಎನ್ ಯು ಪ್ರಕರಣದ ನಂತರ ವಿದ್ಯಾರ್ಥಿಗಳಲ್ಲಿ ದೇಶ ಭಕ್ತಿ ಬೆಳೆಸಲು ಸರ್ಕಾರಿ ವಿವಿಗಳಲ್ಲಿ ರಾಷ್ಟ್ರಧ್ವಜ ಹಾರಿಸಲು ಸೂಚಿಸಲಾಗಿದೆ ಎಂದು ರಾಜಸ್ತಾನ ಉನ್ನತ ಶಿಕ್ಷಣ ಸಚಿವ ಕಾಳಿ ಚರಣ್ ಸರಾಫ್ ಹೇಳಿದ್ದಾರೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ: SIR ಕುರಿತ ಚರ್ಚೆಗೆ ವಿಪಕ್ಷಗಳಿಂದ ಪಟ್ಟು, ಸ್ಪಷ್ಟನೆ ನೀಡದ ಸರ್ಕಾರ

ಸಂಸತ್ ಚಳಿಗಾಲದ ಅಧಿವೇಶನ: ಸೋಲಿನ ಭೀತಿ ಚರ್ಚೆಗೆ ಕಾರಣವಾಗಬಾರದು- ವಿಪಕ್ಷಗಳಿಗೆ ಪ್ರಧಾನಿ ಮೋದಿ ಒತ್ತಾಯ

ಕುರ್ಚಿ ಕದನ: ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ನಡೆದ ಚರ್ಚೆ ಏನು?

' ನನ್ನ ರಾಜಕೀಯ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ, ನನ್ನ ಇತಿಮಿತಿ ತಿಳಿದಿದೆ- DKS ಸೈಲೆಂಟ್ ಗುಟ್ಟೇನು?

ಆತ್ಮ ನಿರ್ಭರತೆಯೆಡೆಗೆ ಮಹತ್ವದ ಮೈಲಿಗಲ್ಲು; ಕರ್ನಾಟಕ ಮೂಲದ ಸ್ಟಾರ್ಟ್ ಅಪ್ ನಿಂದ ಮೊದಲ ದೇಶೀಯ ರಕ್ಷಣಾ AI ತಂತ್ರಜ್ಞಾನ ಅಭಿವೃದ್ಧಿ!

SCROLL FOR NEXT