ವಾಸುದೇವ ದೇವ್ನಾನಿ 
ದೇಶ

ಮತ್ತೊಬ್ಬ ಕನ್ಹಯ್ಯ ಹುಟ್ಟದಂತೆ ಪಠ್ಯ ಬದಲಿಸಬೇಕು: ರಾಜಸ್ತಾನ ಸಚಿವ

ಶಾಲಾ ಪಠ್ಯ ಪುಸ್ತಕಗಳಲ್ಲಿ ದೊಟ್ಟ ಮಟ್ಟದ ಬದಲಾವಣೆ ಮಾಡಿ, ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಗಳನ್ನು ಅಳವಡಿಸುವ ಮೂಲಕ ಕನ್ಹಯ್ಯ ಕುಮಾರ್ ...

ಜೈಪುರ: ಶಾಲಾ ಪಠ್ಯ ಪುಸ್ತಕಗಳಲ್ಲಿ ದೊಟ್ಟ ಮಟ್ಟದ ಬದಲಾವಣೆ ಮಾಡಿ, ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಗಳನ್ನು ಅಳವಡಿಸುವ ಮೂಲಕ ಕನ್ಹಯ್ಯ ಕುಮಾರ್ ಅವರಂತವರು ಮತ್ತೆ ಹುಟ್ಟದಂತೆ ಮಾಡುವ ಅನಿವಾರ್ಯತೆ ಇದೆ ಎಂದು ರಾಜಸ್ತಾನ ಪ್ರಾಥಮಿಕ ಶಿಕ್ಷಣ ಸಚಿವ ವಾಸುದೇವ ದೇವ್ನಾನಿ ಹೇಳಿದ್ದಾರೆ.

ವಿದ್ಯಾರ್ಥಿಗಳಲ್ಲಿ ದೇಶ ಭಕ್ತಿಯ ಭಾವನೆ ಬೆಳೆಸಲು ಪಠ್ಯ ಪುಸ್ತಕಗಳಲ್ಲಿ ಬದಲಾವಣೆ ತರುವ ಅನಿವಾರ್ಯತೆ ಇದೆ ಎಂದು  ವಾಸುದೇವ್ ಹೇಳಿದ್ದಾರೆ.

ರಾಜಸ್ತಾನ ವಿಧಾನ ಸಭೆಯಲ್ಲಿ ಮಾತನಾಡಿದ ಅವರು ಜೆಎನ್ ಯು ಪ್ರಕರಣದ ನಂತರ ವಿದ್ಯಾರ್ಥಿಗಳಲ್ಲಿ ದೇಶ ಭಕ್ತಿ ಬೆಳೆಸಲು ಸರ್ಕಾರಿ ವಿವಿಗಳಲ್ಲಿ ರಾಷ್ಟ್ರಧ್ವಜ ಹಾರಿಸಲು ಸೂಚಿಸಲಾಗಿದೆ ಎಂದು ರಾಜಸ್ತಾನ ಉನ್ನತ ಶಿಕ್ಷಣ ಸಚಿವ ಕಾಳಿ ಚರಣ್ ಸರಾಫ್ ಹೇಳಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT