ವಾಸುದೇವ ದೇವ್ನಾನಿ 
ದೇಶ

ಮತ್ತೊಬ್ಬ ಕನ್ಹಯ್ಯ ಹುಟ್ಟದಂತೆ ಪಠ್ಯ ಬದಲಿಸಬೇಕು: ರಾಜಸ್ತಾನ ಸಚಿವ

ಶಾಲಾ ಪಠ್ಯ ಪುಸ್ತಕಗಳಲ್ಲಿ ದೊಟ್ಟ ಮಟ್ಟದ ಬದಲಾವಣೆ ಮಾಡಿ, ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಗಳನ್ನು ಅಳವಡಿಸುವ ಮೂಲಕ ಕನ್ಹಯ್ಯ ಕುಮಾರ್ ...

ಜೈಪುರ: ಶಾಲಾ ಪಠ್ಯ ಪುಸ್ತಕಗಳಲ್ಲಿ ದೊಟ್ಟ ಮಟ್ಟದ ಬದಲಾವಣೆ ಮಾಡಿ, ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಗಳನ್ನು ಅಳವಡಿಸುವ ಮೂಲಕ ಕನ್ಹಯ್ಯ ಕುಮಾರ್ ಅವರಂತವರು ಮತ್ತೆ ಹುಟ್ಟದಂತೆ ಮಾಡುವ ಅನಿವಾರ್ಯತೆ ಇದೆ ಎಂದು ರಾಜಸ್ತಾನ ಪ್ರಾಥಮಿಕ ಶಿಕ್ಷಣ ಸಚಿವ ವಾಸುದೇವ ದೇವ್ನಾನಿ ಹೇಳಿದ್ದಾರೆ.

ವಿದ್ಯಾರ್ಥಿಗಳಲ್ಲಿ ದೇಶ ಭಕ್ತಿಯ ಭಾವನೆ ಬೆಳೆಸಲು ಪಠ್ಯ ಪುಸ್ತಕಗಳಲ್ಲಿ ಬದಲಾವಣೆ ತರುವ ಅನಿವಾರ್ಯತೆ ಇದೆ ಎಂದು  ವಾಸುದೇವ್ ಹೇಳಿದ್ದಾರೆ.

ರಾಜಸ್ತಾನ ವಿಧಾನ ಸಭೆಯಲ್ಲಿ ಮಾತನಾಡಿದ ಅವರು ಜೆಎನ್ ಯು ಪ್ರಕರಣದ ನಂತರ ವಿದ್ಯಾರ್ಥಿಗಳಲ್ಲಿ ದೇಶ ಭಕ್ತಿ ಬೆಳೆಸಲು ಸರ್ಕಾರಿ ವಿವಿಗಳಲ್ಲಿ ರಾಷ್ಟ್ರಧ್ವಜ ಹಾರಿಸಲು ಸೂಚಿಸಲಾಗಿದೆ ಎಂದು ರಾಜಸ್ತಾನ ಉನ್ನತ ಶಿಕ್ಷಣ ಸಚಿವ ಕಾಳಿ ಚರಣ್ ಸರಾಫ್ ಹೇಳಿದ್ದಾರೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಲಿಗೆ ಪ್ರಕರಣ: 111 ವಿದೇಶಿ ಪ್ರಜೆಗಳ ಪಾತ್ರದ ಬಗ್ಗೆ ಕೆನಡಾ ತನಿಖೆ, ಪಂಜಾಬ್‌ ಮೂಲದವರೇ ಹೆಚ್ಚು!

'OYO ಅಲ್ಲ': 2 ಗಂಟೆ ರೈಲಿನ ಶೌಚಾಲಯದೊಳಗೆ ಲಾಕ್ ಮಾಡಿಕೊಂಡಿದ್ದ ಜೋಡಿ, 'ನನ್ನ ಇಷ್ಟ' ಎಂದ ಯುವತಿ - Video

ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ; ಭಕ್ತ ಸಾವು; ಪಾದಯಾತ್ರೆ ಸ್ಥಗಿತ!

ಶಿವಕುಮಾರ ಸ್ವಾಮೀಜಿಯ ಆದರ್ಶಗಳು ಆಡಳಿತಕ್ಕೆ ಮಾರ್ಗದರ್ಶನ ನೀಡುತ್ತವೆ: ಉಪ ರಾಷ್ಟ್ರಪತಿ ರಾಧಾಕೃಷ್ಣನ್

ಧಾರವಾಡ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಬರ್ಬರ ಹತ್ಯೆ; ಶವ ಬಿಸಾಡಿ ಹೋದ ದುಷ್ಕರ್ಮಿಗಳು!

SCROLL FOR NEXT