ಬೆಂಕಿಗಾಹುತಿಯಾದ ಪ್ರಾರ್ಥನಾ ಕೋಣೆ ( ಕೃಪೆ ಎಎನ್ಐ) 
ದೇಶ

ನಿಜಾಮಾಬಾದ್‌ನಲ್ಲಿ ಕ್ರೈಸ್ತರ ಪ್ರಾರ್ಥನಾ ಕೋಣೆ ಬೆಂಕಿಗಾಹುತಿ

ತೆಲಂಗಾಣದ ನಿಜಾಮಾಬಾದ್‌ನಲ್ಲಿರುವ ಗೋಪನ್‌ಪಳ್ಳಿ ಗ್ರಾಮದಲ್ಲಿ ಕ್ರೈಸ್ತರ ಪ್ರಾರ್ಥನಾ ಕೋಣೆಯೊಂದಕ್ಕೆ ದುರ್ಷರ್ಮಿಗಳು ಬೆಂಕಿ ಹಚ್ಚಿದ...

ನಿಜಾಮಾಬಾದ್: ತೆಲಂಗಾಣದ ನಿಜಾಮಾಬಾದ್‌ನಲ್ಲಿರುವ ಗೋಪನ್‌ಪಳ್ಳಿ ಗ್ರಾಮದಲ್ಲಿ ಕ್ರೈಸ್ತರ ಪ್ರಾರ್ಥನಾ ಕೋಣೆಯೊಂದಕ್ಕೆ ದುರ್ಷರ್ಮಿಗಳು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ.
ಆ ಗ್ರಾಮದಲ್ಲಿ ಕ್ರೈಸ್ತರ ಪ್ರಾರ್ಥನಾ ಕೋಣೆಯನ್ನು ನಿರ್ಮಿಸುವುದಕ್ಕೆ ಸ್ಥಳೀಯರು ವಿರೋಧ ಸೂಚಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಶುಕ್ರವಾರ ರಾತ್ರಿ ಆಗಂತುಕರು ಕೋಣೆಗೆ ಬೆಂಕಿ ಹಚ್ಚಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದೆ ಎಂದಿದ್ದಾರೆ ಪೊಲೀಸರು.
ಈ ಹಿಂದೆ ಹಿಂದುಗಳನ್ನು ಕ್ರೈಸ್ತ ಮತಕ್ಕೆ ಮತಾಂತರ ಮಾಡಲು ಯತ್ನಿಸಿದ್ದ ಸ್ಥಳೀಯ ಪಾದ್ರಿಗೆ ಹಿಂದೂ ಸಂಘಟನೆಯ 40 ಮಂದಿಯ ಗುಂಪು ಥಳಿಸಿತ್ತು. 
ಈ ವೈಷಮ್ಯವೇ ಮುಂದುವರಿದು ಪ್ರಾರ್ಥನಾ ಕೋಣೆಗೆ ಬೆಂಕಿ ಹಚ್ಚಲು ಕಾರಣವಾಗಿರಬಹುದು ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT