ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಮೋದಿ ನಮನ 
ದೇಶ

ಭಗತ್ ಸಿಂಗ್‌. ರಾಜಗುರು, ಸುಖದೇವ್ ಗೆ ಪ್ರಧಾನಿ ಮೋದಿ ನಮನ

ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್‌, ರಾಜಗುರು ಹಾಗೂ ಸುಖದೇವ್ ಸ್ಮರಣೆಯಲ್ಲಿ ಇಂದು ಹುತಾತ್ಮರ ದಿನ ಆಚರಿಸಲಾಯಿತು. ....

ನವದೆಹಲಿ:  ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್‌, ರಾಜಗುರು ಹಾಗೂ ಸುಖದೇವ್ ಸ್ಮರಣೆಯಲ್ಲಿ ಇಂದು ಹುತಾತ್ಮರ ದಿನ ಆಚರಿಸಲಾಯಿತು. .

ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಗತ್ ಸಿಂಗ್‌, ರಾಜಗುರು ಹಾಗೂ ಸುಖದೇವ್ ಅವರಿಗೆ  ಗೌರವ ನಮನ ಸಲ್ಲಿಸಿದರು. ನವದೆಹಲಿಯಲ್ಲಿನ  ಸ್ಮಾರಕಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಪುಷ್ಪ ಗುಚ್ಚ ಅರ್ಪಿಸಿ ನಮನ ಸಲ್ಲಿಸಿದರು.

ಇದೇ ವೇಳೆ ಟ್ಟೀಟ್‌ ಮಾಡಿರುವ ಪ್ರಧಾನಿ ಮೋದಿ ಮೂವರು ದೇಶಭಕ್ತರ  ಶೌರ್ಯ ಹಾಗೂ ದೇಶಭಕ್ತಿ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಟ್ವಿಟರ್‌‌‌ನಲ್ಲಿ ಹೇಳಿದ್ದಾರೆ.
ಈ ಮೂವರ ತ್ಯಾಗ, ಬಲಿದಾನದಿಂದ ಮುಂದಿನ ಪೀಳಿಗೆಗೆ ಉಸಿರಾಡುವ ಸ್ವತಂತ್ರ್ಯ ದೊರೆಯಿತು. ಈ ಮೂರು ದೇಶ ಭಕ್ತರ, ಆದರ್ಶ, ಹೋರಾಟದ ಗುಣಗಳು ಎಲ್ಲರಿಗೂ ಮಾದರಿಯಾಬೇಕು ಎಂದು ಕರೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್