ಸರ್ಬಾನಂದಾ ಸೊನೊವಾಲ್ 
ದೇಶ

ಬಿಜೆಪಿಯ ಸಿಎಂ ಅಭ್ಯರ್ಥಿ ಕೊಲೆ ಪ್ರಕರಣದಲ್ಲಿ ಭಾಗಿ: ಉಲ್ಫಾ ಸಂಘಟನೆ

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಸರ್ಬಾನಂದಾ ಸೊನೊವಾಲ್ ಅವರು ಕೊಲೆ...

ಗುವಾಹಟಿ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಸರ್ಬಾನಂದಾ ಸೊನೊವಾಲ್ ಅವರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಉಲ್ಫಾ ಸಂಘಟನೆ ಆರೋಪಿಸಿದೆ.
ಅಸ್ಸಾಂ ವಿಧಾನಸಬೆಯ ಮೊದಲ ಹಂತದ ಚುನಾವಣೆಯಲ್ಲಿ ಸರ್ಬಾನಂದಾ ಸೊನೊವಾಲ್ ಅವರು ಸಿಎಂ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಲ್ಫಾ ಸಂಘಟನೆ, ಸರ್ಬಾನಂದಾ ಅವರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ತಮ್ಮ ರಾಜಕೀಯ ವಿರೋಧಿಗಳನ್ನು ಕೊಲೆ ಮಾಡಲು ಉಲ್ಫಾ ಕಾರ್ಯಕರ್ತರನ್ನು ಬಳಿಸಿಕೊಂಡಿದ್ದರು ಎಂದು ಉಲ್ಫಾ ದೂರಿದೆ.
ಸೊನೊವಾಲ್ ಅವರು ಉಲ್ಫಾ ಕಾರ್ಯಕರ್ತರ ಜತೆ ಸಂಪರ್ಕ ಹೊಂದಿದ್ದಾಗ, ಅಸ್ಸಾಂ ವಿದ್ಯಾರ್ಥಿ ಒಕ್ಕೂಟಕ್ಕೆ ಆಯ್ಕೆಯಾಗಲು ಉಲ್ಫಾ ನೆರವು ಪಡೆದಿದ್ದರು ಎಂದು ಆರೋಪಿಸಿರುವ ಉಲ್ಘಾ ಸಂಘಟನೆಯ ಪ್ರಚಾರ ಕಾರ್ಯದರ್ಶಿ ಅರುಣೋದಯಿ, ಬಿಜೆಪಿ ಪಕ್ಷದ ಚುನಾವಣಾ ಕಾರ್ಯತಂತ್ರ ನಿರೂಪಕ ಹಿಮಂತಾ ಬಿಸ್ವಾ ಶರ್ಮಾ ಕೂಡ ಹಲವು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT