ಬಿಜೆಪಿ ಸಂಸದ ವೃದ್ಧನಿಗೆ ಕಾಲಿನಿಂದ ಒದೆಯುತ್ತಿರುವುದು 
ದೇಶ

ಗುಜರಾತಿನಲ್ಲಿ ವೃದ್ಧನ ಮೇಲೆ ಬಿಜೆಪಿ ಸಂಸದನ ದರ್ಪ

ಗುಜರಾತ್‍ನ ಪೋರಬಂದರ್ ಕ್ಷೇತ್ರದ ಬಿಜೆಪಿ ಸಂಸದ ವಿಠ್ಠಲ್ ರಾದಾಡಿಯಾ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ.

ಅಹಮದಾಬಾದ್: ಗುಜರಾತ್‍ನ ಪೋರಬಂದರ್ ಕ್ಷೇತ್ರದ ಬಿಜೆಪಿ ಸಂಸದ ವಿಠ್ಠಲ್ ರಾದಾಡಿಯಾ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ.

ರಾಜ್ ಕೋಟ್ ಜಿಲ್ಲೆಯ ಗ್ರಾಮವೊಂದರಲ್ಲಿ ಏರ್ಪಡಿಸಿದ್ದ ಸಾಯಿಬಾಬಾ ದೇವಾಲಯದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಹಿರಿಯ ನಾಗರಿಕರೊಬ್ಬರಿಗೆ ಸಂಸದ ರಾದಾಡಿಯಾ ಜಾಡಿಸಿ ಒದ್ದು ತಮ್ಮ ದರ್ಪ ಪ್ರದರ್ಶಿಸಿದ್ದಾರೆ.

ಸಂಸದರ ಅಮಾನವೀಯ ಕೃತ್ಯವನ್ನು ಜನರು ತಮ್ಮ ಮೊಬೈಲ್‍ನಲ್ಲಿ ಸೆರೆಹಿಡಿದಿದ್ದು,  ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೊಳಪಟ್ಟಿದೆ.

ವೃದ್ಧ ಜನರಲ್ಲಿ ಮೌಡ್ಯ ತುಂಬುವಂತ ಕೆಲಸ ಮಾಡುತ್ತಿದ್ದ. ಹೇಳಿದರೇ ಕೇಳಲಿಲ್ಲ ಎಂದು ಶಾಸಕ ವಿಠ್ಠಲ್ ರಾದಾಡಿಯಾ  ಸ್ಪಷ್ಟನೆ ನೀಡಿದ್ದಾರೆ, ನಾನು ಹಲ್ಲೆ ನಡೆಸಿಲ್ಲ ಎಂದು ಆರೋಪ ನಿರಾಕರಿಸಿದ್ದಾರೆ.  2012 ರಲ್ಲಿ  ಟೋಲ್‌ಗೇಟ್ ಸಿಬಂದ್ಧಿಗಳ ಮೇಲೆ ಹಲ್ಲೆ ನಡೆಸಿ ಸುದ್ದಿಯಾಗಿದ್ದರು.  



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಡವರಿಗೆ 5 ಲಕ್ಷ ಉಚಿತ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Video

ರಾಮನಗರ: KPS ಶಾಲೆಯಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕ್ಲಾಸ್​ರೂಮ್, ಪೀಠೋಪಕರಣ ಭಸ್ಮ!

Duleep Trophy 2026: ಫೈನಲ್ ಪಂದ್ಯ ಡ್ರಾ ಆದ್ರೂ, East Zone ಗೆ ಒಲಿದ ಪ್ರಶಸ್ತಿ.. ಆಗಿದ್ದೇನು?

‘ಭಾರತ ನಡೆಯುವುದು ಸಂವಿಧಾನದಿಂದಲೇ ಹೊರತು ಬಹಿಷ್ಕಾರದಿಂದಲ್ಲ’: ಹಿಂದು-ಮುಸ್ಲಿಂ ಒಗ್ಗಟ್ಟಿಗೆ ಅಠಾವಳೆ ಕರೆ, ಗರ್ಬಾ ಉತ್ಸವದಲ್ಲಿ ಮುಸ್ಲಿಮರ ನಿಷೇಧಕ್ಕೆ ವಿರೋಧ..!

'ಟ್ರೋಲ್ ಕಟೆಂಟ್ ಆಗಿ ಬಳಕೆ'..!; ‘ಗರ್ಬಾ, ನವರಾತ್ರಿ ಎಲ್ಲರ ಹಬ್ಬ.. ಮುಸ್ಲಿಮರಿಗೆ ಆಕ್ಷೇಪವೇಕೆ?': Amruta Fadnavis ಸಮರ್ಥನೆ, Video