ಮನ್ ಕಿ ಬಾತ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ಯುವಕರು ಕೌಶಲ್ಯಗಳನ್ನು ರೂಢಿಸಿಕೊಳ್ಳಿ: ಪ್ರಧಾನಿ

ದೇಶದ ಯುವ ಜನತೆಗೆ ಹೆಚ್ಚಿನ ಪ್ರಾಧಾನ್ಯ. ನಿಮ್ಮ ರಜಾ ದಿನಗಳನ್ನು ಸುಮ್ಮನೆ ಕಳೆಯಬೇಡಿ. ರಜಾ ಸಮಯಗಳಲ್ಲಿ ಯಾವುದಾದರೊಂದು...

  • ಭಾರತೀಯರು ತಮ್ಮ ದಿನಚರಿಯಲ್ಲಿ ಯೋಗಕ್ಕೆ ಪ್ರಾಮುಖ್ಯತೆ ನೀಡಬೇಕೆಂದು ಹೇಳಿದ ಪ್ರಧಾನಿ, ಪ್ರತಿನಿತ್ಯ ಯೋಗ ಮಾಡಿ ಆರೋಗ್ಯವಂತರಾಗಿರಿ ಎಂದರು.
  • ಕಲವು ದಿನಗಳ ಹಿಂದೆ ವಿಶ್ವ ಕ್ಷಯರೋಗ ದಿನ ಆಚರಿಸಲಾಯಿತು. ಕ್ಷಯರೋಗವನ್ನು ಗುಣಪಡಿಸಲು ನೀವು ಸರಿಯಾಗಿ ಚಿಕಿತ್ಸೆಯನ್ನು ಸಂಪೂರ್ಣವಾಗಿ ಪಡೆದುಕೊಳ್ಳಬೇಕು.
  • ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಸಕ್ಕರೆ ಕಾಯಿಲೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಗಮನ ಹರಿಸಬೇಕಾದುದು ಮುಖ್ಯ.
  •  ಈ ಸಮಯ ದೇಶದ ರೈತರಿಗೆ ತುಂಬಾ ಅಮೂಲ್ಯವಾದ ಸಮಯ. ನಾವೆಲ್ಲರೂ ನೀರಿನ ಸಂರಕ್ಷಣೆ ಬಗ್ಗೆ ಯೋಚನೆ ಮಾಡಬೇಕು.
  •  ಇಂದಿನ ಮನ್ ಕಿ ಬಾತ್ ಭಾಷಣದಲ್ಲಿ ದೇಶದ ಯುವ ಜನತೆಗೆ ಹೆಚ್ಚಿನ ಪ್ರಾಧಾನ್ಯ. ನಿಮ್ಮ ರಜಾ ದಿನಗಳನ್ನು ಸುಮ್ಮನೆ ಕಳೆಯಬೇಡಿ. ರಜಾ ಸಮಯಗಳಲ್ಲಿ ಯಾವುದಾದರೊಂದು ಕೌಶಲ್ಯವನ್ನು ಕಲಿಯಿರಿ.
  •  ದೇಶಾದ್ಯಂತ ಇರುವ ಪ್ರವಾಸಿ ತಾಣಗಳನ್ನು ನಾಗರಿಕರು ಸ್ವಚ್ಛವಾಗಿಟ್ಟುಕೊಳ್ಳಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT